ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿದ ಮಹಿಳೆ: ಪ್ರಾಣ ಉಳಿಸಿದ ಪೊಲೀಸ್‌ ಕಾನ್‌ಸ್ಟೇಬಲ್‌

ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿದ ಮಹಿಳೆ: ಪ್ರಾಣ ಉಳಿಸಿದ ಪೊಲೀಸ್‌ ಕಾನ್‌ಸ್ಟೇಬಲ್‌

Published : Jul 23, 2023, 10:32 AM IST

ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಸಂಚಾರಿ ಪೊಲೀಸ್​ ಕಾನ್‌ಸ್ಟೇಬಲ್​ ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
 

ಬೆಳಗಾವಿ: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿದ ಮಹಿಳೆಯನ್ನು ಟ್ರಾಫಿಕ್‌ ಕಾನ್‌ಸ್ಟೇಬಲ್‌(Traffic police constable) ರಕ್ಷಿಸಿರುವ ಘಟನೆ ಬೆಳಗಾವಿಯ(Belagavi) ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ನಡೆದಿದೆ. ಶಿವಲೀಲಾ ಪರ್ವತಗೌಡ್ರ ಎಂಬ ಮಹಿಳೆ ಕೆರೆಗೆ ಹಾರಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಟ್ರಾಫಿಕ್‌ ಪೊಲೀಸ್‌ ಕಾನ್‌ಸ್ಟೇಬಲ್‌ ಕಾಶಿನಾಥ್‌ ಈರಿಗಾರ ಕೆರೆಗೆ ಹಾರಿ ಮಹಿಳೆಯ(Woman) ಪ್ರಾಣ ಉಳಿಸಿದ್ದಾರೆ. ಬಳಿಕ ಏಕೆ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ರಿ ಎಂದು ವಿಚಾರಿಸಿದ್ದಾರೆ. ಈ ಎಲ್ಲಾ ದೃಶ್ಯ ಸದ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಈ ವೇಳೆ ಈರಿಗಾರ ಅರು ಲೆಕ್‌ವ್ಯೂ ಆಸ್ಪತ್ರೆ ಪಾಯಿಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ವೀಕ್ಷಿಸಿ:  ಹೆಬ್ಬುಲಿ ಹೇರ್‌ ಕಟ್‌ ಮಾಡಿಸಿದ ಮಕ್ಕಳಿಗಿಲ್ಲ ಶಾಲೆಗೆ ಎಂಟ್ರಿ: ಹೆಡ್‌ ಮಾಸ್ಟರ್‌ ಆದೇಶಕ್ಕೆ ಮಕ್ಕಳು ಕಂಗಾಲು..!

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more