ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿದ ಮಹಿಳೆ: ಪ್ರಾಣ ಉಳಿಸಿದ ಪೊಲೀಸ್‌ ಕಾನ್‌ಸ್ಟೇಬಲ್‌

ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿದ ಮಹಿಳೆ: ಪ್ರಾಣ ಉಳಿಸಿದ ಪೊಲೀಸ್‌ ಕಾನ್‌ಸ್ಟೇಬಲ್‌

Published : Jul 23, 2023, 10:32 AM IST

ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಸಂಚಾರಿ ಪೊಲೀಸ್​ ಕಾನ್‌ಸ್ಟೇಬಲ್​ ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
 

ಬೆಳಗಾವಿ: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿದ ಮಹಿಳೆಯನ್ನು ಟ್ರಾಫಿಕ್‌ ಕಾನ್‌ಸ್ಟೇಬಲ್‌(Traffic police constable) ರಕ್ಷಿಸಿರುವ ಘಟನೆ ಬೆಳಗಾವಿಯ(Belagavi) ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ನಡೆದಿದೆ. ಶಿವಲೀಲಾ ಪರ್ವತಗೌಡ್ರ ಎಂಬ ಮಹಿಳೆ ಕೆರೆಗೆ ಹಾರಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಟ್ರಾಫಿಕ್‌ ಪೊಲೀಸ್‌ ಕಾನ್‌ಸ್ಟೇಬಲ್‌ ಕಾಶಿನಾಥ್‌ ಈರಿಗಾರ ಕೆರೆಗೆ ಹಾರಿ ಮಹಿಳೆಯ(Woman) ಪ್ರಾಣ ಉಳಿಸಿದ್ದಾರೆ. ಬಳಿಕ ಏಕೆ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ರಿ ಎಂದು ವಿಚಾರಿಸಿದ್ದಾರೆ. ಈ ಎಲ್ಲಾ ದೃಶ್ಯ ಸದ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಈ ವೇಳೆ ಈರಿಗಾರ ಅರು ಲೆಕ್‌ವ್ಯೂ ಆಸ್ಪತ್ರೆ ಪಾಯಿಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ವೀಕ್ಷಿಸಿ:  ಹೆಬ್ಬುಲಿ ಹೇರ್‌ ಕಟ್‌ ಮಾಡಿಸಿದ ಮಕ್ಕಳಿಗಿಲ್ಲ ಶಾಲೆಗೆ ಎಂಟ್ರಿ: ಹೆಡ್‌ ಮಾಸ್ಟರ್‌ ಆದೇಶಕ್ಕೆ ಮಕ್ಕಳು ಕಂಗಾಲು..!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more