Traffic Rules  ಬೈಕ್ ಚಾಲನೆ ವೇಳೆ ಮೊಬೈಲ್ ಬಳಸಿದ್ರೆ ಹುಷಾರ್..!

Traffic Rules ಬೈಕ್ ಚಾಲನೆ ವೇಳೆ ಮೊಬೈಲ್ ಬಳಸಿದ್ರೆ ಹುಷಾರ್..!

Published : Feb 17, 2022, 11:17 AM IST

ಇನ್ಮುಂದೆ ವಾಹನ ಚಾಲನೆ ವೇಳೆ ಮೊಬೈಲ್‌ನಲ್ಲಿ ಮಾತನಾಡಿದರೆ ಅಪರಾಧ ಎಂದು ಪರಿಗಣಿಸುವುದಿಲ್ಲ ಅದನ್ನು ಕಾನೂನು ಬದ್ಧವಾಗಿಸಲು ಕೆಂದ್ರ ಸರ್ಕಾರ ಮುಂದಾಗಿದೆ.  ಇದರ ಮಧ್ಯೆ ಬೆಂಗಳೂರಿನಲ್ಲಿ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆಗೆ ಟ್ರಾಫಿಕ್​ ದಂಡ ಹೆಚ್ಚು ಮಾಡಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರು, (ಫೆ.17): ಇನ್ಮುಂದೆ ವಾಹನ ಚಾಲನೆ ವೇಳೆ ಮೊಬೈಲ್‌ನಲ್ಲಿ ಮಾತನಾಡಿದರೆ ಅಪರಾಧ ಎಂದು ಪರಿಗಣಿಸುವುದಿಲ್ಲ ಅದನ್ನು ಕಾನೂನು ಬದ್ಧವಾಗಿಸಲು ಕೆಂದ್ರ ಸರ್ಕಾರ ಮುಂದಾಗಿದೆ. ಹಾಗೆಂದ ಮಾತ್ರ ಫೋನ್ ಹಿಡಿದು ಮಾತನಾಡುತ್ತಾ ಹೋಗಬಹುದು ಎಂದು ಅರ್ಥವಲ್ಲ, ಬ್ಲೂಟೂಥ್ ಅಥವಾ ಹ್ಯಾಂಡ್‌ಫ್ರೀ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ.

Bengaluru: ಗುತ್ತಿಗೆ ಆಧಾರದ ಟೋಯಿಂಗ್‌ ರದ್ದು ಕಷ್ಟಸಾಧ್ಯ: ಕಮಲ್‌ ಪಂತ್‌

ಲೋಕಸಭೆಯಲ್ಲಿ ಸಚಿವ ನಿತಿನ್ ಗಡ್ಕರಿಉ ಈ ಕುರಿತು ಮಾಹಿತಿ ನೀಡಿದ್ದು, ವಾಹನ ಚಲಾಯಿಸುವಾಗ ಒಂದು ವೇಳೆ ನಿಮ್ಮ ಬಳಿ ಮೊಬೈಲ್ ಇದ್ದರೆ, ಅದು ಹ್ಯಾಂಡ್‌ಫ್ರೀ ಸಾಧನಕ್ಕೆ ಸಂಪರ್ಕ ಹೊಂದಿದ್ದರೆ ಮಾತ್ರ ಮಾತನಾಡಲು ಅನುಮತಿ ನೀಡಲಾಗುತ್ತದೆ, ಅಲ್ಲದೇ ಮೊಬೈಲ್ ಅನ್ನು ಕಾರಿನಲ್ಲಿ ಇಡುವುದಕ್ಕಿಂತ ಹೆಚ್ಚಾಗಿ ಜೇಬಿನಲ್ಲಿ ಇಡಬೇಕು ಎಂದು ತಿಳಿಸಿದ್ದಾರೆ. ಇನ್ನು ಇತ್ತ ಬೆಂಗಳೂರಿನಲ್ಲಿ ಟಾಫಿಕ್ ಉಲ್ಲಂಘನೆ ದಂಡ ಹೆಚ್ಚಳ ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.  ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆಗೆ ಟ್ರಾಫಿಕ್​ ದಂಡ ಹೆಚ್ಚು ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more