Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Published : Jun 23, 2022, 11:11 PM ISTUpdated : Jun 23, 2022, 11:12 PM IST

25,000 ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ.
 

ಬೆಂಗಳೂರು (ಜೂ. 23): 25 ಸಾವಿರ ನೀಡುವಂತೆ  ಮಂಗಳ ಮುಖಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಕಲ್ಕೆರೆ ಚೆನ್ನಸಂದ್ರದಲ್ಲಿ ನಡೆದಿದೆ. ಆದರೆ ಅಷ್ಟು ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ. ಆದರೆ ಇದಕ್ಕೊಪ್ಪದ ಮಂಗಳಮುಖಿಯರು 25 ಸಾವಿರ ಕೊಡದಿದ್ದರೆ ಇನ್ನಷ್ಟು ಜನ ಬಂದು ಗಲಾಟೆ ಮಾಡುವುದಾಗಿ ಧಮ್ಕಿ ಹಾಕಿ ಮನೆ ಮಾಲೀಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more