Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Published : Jun 23, 2022, 11:11 PM ISTUpdated : Jun 23, 2022, 11:12 PM IST

25,000 ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ.
 

ಬೆಂಗಳೂರು (ಜೂ. 23): 25 ಸಾವಿರ ನೀಡುವಂತೆ  ಮಂಗಳ ಮುಖಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಕಲ್ಕೆರೆ ಚೆನ್ನಸಂದ್ರದಲ್ಲಿ ನಡೆದಿದೆ. ಆದರೆ ಅಷ್ಟು ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ. ಆದರೆ ಇದಕ್ಕೊಪ್ಪದ ಮಂಗಳಮುಖಿಯರು 25 ಸಾವಿರ ಕೊಡದಿದ್ದರೆ ಇನ್ನಷ್ಟು ಜನ ಬಂದು ಗಲಾಟೆ ಮಾಡುವುದಾಗಿ ಧಮ್ಕಿ ಹಾಕಿ ಮನೆ ಮಾಲೀಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: 

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more