Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Published : Jun 23, 2022, 11:11 PM ISTUpdated : Jun 23, 2022, 11:12 PM IST

25,000 ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ.
 

ಬೆಂಗಳೂರು (ಜೂ. 23): 25 ಸಾವಿರ ನೀಡುವಂತೆ  ಮಂಗಳ ಮುಖಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಕಲ್ಕೆರೆ ಚೆನ್ನಸಂದ್ರದಲ್ಲಿ ನಡೆದಿದೆ. ಆದರೆ ಅಷ್ಟು ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ. ಆದರೆ ಇದಕ್ಕೊಪ್ಪದ ಮಂಗಳಮುಖಿಯರು 25 ಸಾವಿರ ಕೊಡದಿದ್ದರೆ ಇನ್ನಷ್ಟು ಜನ ಬಂದು ಗಲಾಟೆ ಮಾಡುವುದಾಗಿ ಧಮ್ಕಿ ಹಾಕಿ ಮನೆ ಮಾಲೀಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more