Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Published : Jun 23, 2022, 11:11 PM ISTUpdated : Jun 23, 2022, 11:12 PM IST

25,000 ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ.
 

ಬೆಂಗಳೂರು (ಜೂ. 23): 25 ಸಾವಿರ ನೀಡುವಂತೆ  ಮಂಗಳ ಮುಖಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಕಲ್ಕೆರೆ ಚೆನ್ನಸಂದ್ರದಲ್ಲಿ ನಡೆದಿದೆ. ಆದರೆ ಅಷ್ಟು ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ. ಆದರೆ ಇದಕ್ಕೊಪ್ಪದ ಮಂಗಳಮುಖಿಯರು 25 ಸಾವಿರ ಕೊಡದಿದ್ದರೆ ಇನ್ನಷ್ಟು ಜನ ಬಂದು ಗಲಾಟೆ ಮಾಡುವುದಾಗಿ ಧಮ್ಕಿ ಹಾಕಿ ಮನೆ ಮಾಲೀಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more