Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Published : Jun 23, 2022, 11:11 PM ISTUpdated : Jun 23, 2022, 11:12 PM IST

25,000 ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ.
 

ಬೆಂಗಳೂರು (ಜೂ. 23): 25 ಸಾವಿರ ನೀಡುವಂತೆ  ಮಂಗಳ ಮುಖಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಕಲ್ಕೆರೆ ಚೆನ್ನಸಂದ್ರದಲ್ಲಿ ನಡೆದಿದೆ. ಆದರೆ ಅಷ್ಟು ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ. ಆದರೆ ಇದಕ್ಕೊಪ್ಪದ ಮಂಗಳಮುಖಿಯರು 25 ಸಾವಿರ ಕೊಡದಿದ್ದರೆ ಇನ್ನಷ್ಟು ಜನ ಬಂದು ಗಲಾಟೆ ಮಾಡುವುದಾಗಿ ಧಮ್ಕಿ ಹಾಕಿ ಮನೆ ಮಾಲೀಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more