Karnataka Election 2023:  ನೆಲಮಂಗಲದಲ್ಲಿ ಮತ ಚಲಾಯಿಸಿದ ತೃತೀಯ ಲಿಂಗಿಗಳು

Karnataka Election 2023: ನೆಲಮಂಗಲದಲ್ಲಿ ಮತ ಚಲಾಯಿಸಿದ ತೃತೀಯ ಲಿಂಗಿಗಳು

Published : May 10, 2023, 01:46 PM IST

ನಾವು ಮತದಾನ ಮಾಡಿದ್ದೇವೆ, ನೀವು ಮತದಾನ ಮಾಡಿ ಅಂತ ಹೇಳಿದ್ದಾರೆ. ಬಹಳಷ್ಟು ಜನ ತೃತೀಯ ಲಿಂಗಿಗಳು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದಾರೆ. 

ನೆಲಮಂಗಲ(ಮೇ.10): ರಾಜ್ಯ ವಿಧಾನಸಭೆಗೆ ಇಂದು(ಬುಧವಾರ) ಬೆಳಿಗ್ಗೆಯಿಂದ ರಾಜ್ಯಾದ್ಯಂತ ಮತದಾನ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ತೃತೀಯ ಲಿಂಗಿಗಳೂ ಕೂಡ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತದಾನದ ಬಳಿಕ ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. ನಾವು ಮತದಾನ ಮಾಡಿದ್ದೇವೆ, ನೀವು ಮತದಾನ ಮಾಡಿ ಅಂತ ಹೇಳಿದ್ದಾರೆ. ಬಹಳಷ್ಟು ಜನ ತೃತೀಯ ಲಿಂಗಿಗಳು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದಾರೆ. 

ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?