ಬೆಂಗಳೂರಿನಲ್ಲಿ ಮರಗಳಿಗೆ ಕೊಡಲಿ ಏಟು: 'ಮನಸು ಗಾಂಧಿ ಬಜಾರ್’ ಯೋಜನೆ ವಿರುದ್ಧ ಜನರ ಆಕ್ರೋಶ

ಬೆಂಗಳೂರಿನಲ್ಲಿ ಮರಗಳಿಗೆ ಕೊಡಲಿ ಏಟು: 'ಮನಸು ಗಾಂಧಿ ಬಜಾರ್’ ಯೋಜನೆ ವಿರುದ್ಧ ಜನರ ಆಕ್ರೋಶ

Published : Jan 15, 2023, 11:34 AM ISTUpdated : Jan 15, 2023, 11:44 AM IST

ಗಾರ್ಡನ್ ಸಿಟಿ ಸದ್ಯದಲ್ಲೇ ಕಾಂಕ್ರೀಟ್ ಕಾಡು ಆಗೇ ಬಿಡುತ್ತಾ ಎಂಬ ಪ್ರಶ್ನೆ ಮೂಡಿದ್ದು, ಯಾಕೆಂದರೆ ಬಿಬಿಎಂಪಿ ಮಾಡ್ತಿರೋ ಈ ಕೆಲಸಕ್ಕೆ ಬೆಂಗಳೂರೇ ಬೆಚ್ಚಿ ಬಿದ್ದಿದೆ.

ಬೆಂಗಳೂರಿನಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ನೂರಾರು ವರ್ಷಗಳ ಮರಕ್ಕೆ ಕೊಡಲಿ ಏಟು ನೀಡಲಾಗುತ್ತಿದ್ದು,ಬೇರಿನಿಂದಲೇ ಮರಗಳ ನಾಶಕ್ಕೆ ಬೃಹತ್ ಮಹಾನಗರ ಪಾಲಿಕೆ ಮುಂದಾಗಿದೆ. ಗಾಂಧಿ ಬಜಾರ್ ರಸ್ತೆ ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣ ಹೋಮ ನಡೆದಿದೆ. ಬಿಬಿಎಂಪಿ ವಿರುದ್ಧ ಪರಿಸರ ಪ್ರೇಮಿಗಳು, ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಕಮಿಷನರ್'ಗೆ ಸಾಮಾಜಿಕ ಕಾರ್ಯಕರ್ತ ಎಚ್.ಎಂ ವೆಂಕಟೇಶ್ ಪತ್ರ ಬರೆದಿದ್ದಾರೆ.

ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆದಿದ್ದ ಸಿದ್ದೇಶ್ವರ ಶ್ರೀಗಳು ...

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more