ಬೆಂಗಳೂರಿನಲ್ಲಿ ಮರಗಳಿಗೆ ಕೊಡಲಿ ಏಟು: 'ಮನಸು ಗಾಂಧಿ ಬಜಾರ್’ ಯೋಜನೆ ವಿರುದ್ಧ ಜನರ ಆಕ್ರೋಶ

ಬೆಂಗಳೂರಿನಲ್ಲಿ ಮರಗಳಿಗೆ ಕೊಡಲಿ ಏಟು: 'ಮನಸು ಗಾಂಧಿ ಬಜಾರ್’ ಯೋಜನೆ ವಿರುದ್ಧ ಜನರ ಆಕ್ರೋಶ

Published : Jan 15, 2023, 11:34 AM ISTUpdated : Jan 15, 2023, 11:44 AM IST

ಗಾರ್ಡನ್ ಸಿಟಿ ಸದ್ಯದಲ್ಲೇ ಕಾಂಕ್ರೀಟ್ ಕಾಡು ಆಗೇ ಬಿಡುತ್ತಾ ಎಂಬ ಪ್ರಶ್ನೆ ಮೂಡಿದ್ದು, ಯಾಕೆಂದರೆ ಬಿಬಿಎಂಪಿ ಮಾಡ್ತಿರೋ ಈ ಕೆಲಸಕ್ಕೆ ಬೆಂಗಳೂರೇ ಬೆಚ್ಚಿ ಬಿದ್ದಿದೆ.

ಬೆಂಗಳೂರಿನಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ನೂರಾರು ವರ್ಷಗಳ ಮರಕ್ಕೆ ಕೊಡಲಿ ಏಟು ನೀಡಲಾಗುತ್ತಿದ್ದು,ಬೇರಿನಿಂದಲೇ ಮರಗಳ ನಾಶಕ್ಕೆ ಬೃಹತ್ ಮಹಾನಗರ ಪಾಲಿಕೆ ಮುಂದಾಗಿದೆ. ಗಾಂಧಿ ಬಜಾರ್ ರಸ್ತೆ ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣ ಹೋಮ ನಡೆದಿದೆ. ಬಿಬಿಎಂಪಿ ವಿರುದ್ಧ ಪರಿಸರ ಪ್ರೇಮಿಗಳು, ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಕಮಿಷನರ್'ಗೆ ಸಾಮಾಜಿಕ ಕಾರ್ಯಕರ್ತ ಎಚ್.ಎಂ ವೆಂಕಟೇಶ್ ಪತ್ರ ಬರೆದಿದ್ದಾರೆ.

ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆದಿದ್ದ ಸಿದ್ದೇಶ್ವರ ಶ್ರೀಗಳು ...

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more