ಬೆಂಗಳೂರಿನಲ್ಲಿ ಮರಗಳಿಗೆ ಕೊಡಲಿ ಏಟು: 'ಮನಸು ಗಾಂಧಿ ಬಜಾರ್’ ಯೋಜನೆ ವಿರುದ್ಧ ಜನರ ಆಕ್ರೋಶ

ಬೆಂಗಳೂರಿನಲ್ಲಿ ಮರಗಳಿಗೆ ಕೊಡಲಿ ಏಟು: 'ಮನಸು ಗಾಂಧಿ ಬಜಾರ್’ ಯೋಜನೆ ವಿರುದ್ಧ ಜನರ ಆಕ್ರೋಶ

Published : Jan 15, 2023, 11:34 AM ISTUpdated : Jan 15, 2023, 11:44 AM IST

ಗಾರ್ಡನ್ ಸಿಟಿ ಸದ್ಯದಲ್ಲೇ ಕಾಂಕ್ರೀಟ್ ಕಾಡು ಆಗೇ ಬಿಡುತ್ತಾ ಎಂಬ ಪ್ರಶ್ನೆ ಮೂಡಿದ್ದು, ಯಾಕೆಂದರೆ ಬಿಬಿಎಂಪಿ ಮಾಡ್ತಿರೋ ಈ ಕೆಲಸಕ್ಕೆ ಬೆಂಗಳೂರೇ ಬೆಚ್ಚಿ ಬಿದ್ದಿದೆ.

ಬೆಂಗಳೂರಿನಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ನೂರಾರು ವರ್ಷಗಳ ಮರಕ್ಕೆ ಕೊಡಲಿ ಏಟು ನೀಡಲಾಗುತ್ತಿದ್ದು,ಬೇರಿನಿಂದಲೇ ಮರಗಳ ನಾಶಕ್ಕೆ ಬೃಹತ್ ಮಹಾನಗರ ಪಾಲಿಕೆ ಮುಂದಾಗಿದೆ. ಗಾಂಧಿ ಬಜಾರ್ ರಸ್ತೆ ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣ ಹೋಮ ನಡೆದಿದೆ. ಬಿಬಿಎಂಪಿ ವಿರುದ್ಧ ಪರಿಸರ ಪ್ರೇಮಿಗಳು, ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಕಮಿಷನರ್'ಗೆ ಸಾಮಾಜಿಕ ಕಾರ್ಯಕರ್ತ ಎಚ್.ಎಂ ವೆಂಕಟೇಶ್ ಪತ್ರ ಬರೆದಿದ್ದಾರೆ.

ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆದಿದ್ದ ಸಿದ್ದೇಶ್ವರ ಶ್ರೀಗಳು ...

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more