ಬೆಂಗಳೂರಿನಲ್ಲಿ ಮರಗಳಿಗೆ ಕೊಡಲಿ ಏಟು: 'ಮನಸು ಗಾಂಧಿ ಬಜಾರ್’ ಯೋಜನೆ ವಿರುದ್ಧ ಜನರ ಆಕ್ರೋಶ

ಬೆಂಗಳೂರಿನಲ್ಲಿ ಮರಗಳಿಗೆ ಕೊಡಲಿ ಏಟು: 'ಮನಸು ಗಾಂಧಿ ಬಜಾರ್’ ಯೋಜನೆ ವಿರುದ್ಧ ಜನರ ಆಕ್ರೋಶ

Published : Jan 15, 2023, 11:34 AM ISTUpdated : Jan 15, 2023, 11:44 AM IST

ಗಾರ್ಡನ್ ಸಿಟಿ ಸದ್ಯದಲ್ಲೇ ಕಾಂಕ್ರೀಟ್ ಕಾಡು ಆಗೇ ಬಿಡುತ್ತಾ ಎಂಬ ಪ್ರಶ್ನೆ ಮೂಡಿದ್ದು, ಯಾಕೆಂದರೆ ಬಿಬಿಎಂಪಿ ಮಾಡ್ತಿರೋ ಈ ಕೆಲಸಕ್ಕೆ ಬೆಂಗಳೂರೇ ಬೆಚ್ಚಿ ಬಿದ್ದಿದೆ.

ಬೆಂಗಳೂರಿನಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ನೂರಾರು ವರ್ಷಗಳ ಮರಕ್ಕೆ ಕೊಡಲಿ ಏಟು ನೀಡಲಾಗುತ್ತಿದ್ದು,ಬೇರಿನಿಂದಲೇ ಮರಗಳ ನಾಶಕ್ಕೆ ಬೃಹತ್ ಮಹಾನಗರ ಪಾಲಿಕೆ ಮುಂದಾಗಿದೆ. ಗಾಂಧಿ ಬಜಾರ್ ರಸ್ತೆ ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣ ಹೋಮ ನಡೆದಿದೆ. ಬಿಬಿಎಂಪಿ ವಿರುದ್ಧ ಪರಿಸರ ಪ್ರೇಮಿಗಳು, ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಕಮಿಷನರ್'ಗೆ ಸಾಮಾಜಿಕ ಕಾರ್ಯಕರ್ತ ಎಚ್.ಎಂ ವೆಂಕಟೇಶ್ ಪತ್ರ ಬರೆದಿದ್ದಾರೆ.

ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆದಿದ್ದ ಸಿದ್ದೇಶ್ವರ ಶ್ರೀಗಳು ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more