Uttara Kannada: ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ, ಮರಗಳು ಮಂಗಮಾಯ!

Uttara Kannada: ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ, ಮರಗಳು ಮಂಗಮಾಯ!

Suvarna News   | Asianet News
Published : Dec 10, 2021, 04:36 PM ISTUpdated : Dec 10, 2021, 04:47 PM IST

- ಭೂ ಕುಸಿತ, ಗುಡ್ಡ ಕುಸಿತದಲ್ಲಿ ನೆಲಕ್ಕುರುಳಿದ್ದವು ಭಾರೀ ಪ್ರಮಾಣದ ಬೆಲೆ ಬಾಳುವ ಮರಗಳು 

- ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ ನೆಲಕಚ್ಚಿದ್ದ ಮರಗಳು! 

- ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ಮಾಡಿದ್ದಾರೆ ಜನರು

ಉತ್ತರ ಕನ್ನಡ (ಡಿ. 10):  ಕಳೆದ ಜುಲೈ ತಿಂಗಳಿನಿಂದ ಅಕ್ಟೋಬರ್‌ವರೆಗೆ ಕಾಣಿಸಿಕೊಂಡ ಮಹಾಮಳೆಗೆ (Heavy Rainfall) ಜನಜೀವನವೇ ಅಸ್ತವ್ಯಸ್ತಗೊಂಡಿತ್ತು. ಈ ನಡುವೆ ಮಲೆನಾಡು (Malenadu) ಹಾಗೂ ಕರಾವಳಿ ಭಾಗದ ಕೆಲವೆಡೆ ಗುಡ್ಡ ಕುಸಿತ, ಭೂ ಕುಸಿತವಾಗಿ ಭಾರೀ ಪ್ರಮಾಣದಲ್ಲಿ ಬೃಹತ್ ಮರಗಳು (Trees) ನೆಲಕಚ್ಚಿದ್ದವು.  ನೆಲಕ್ಕಿರುಳಿದ್ದ ಈ ಮರಗಳು ಸರಕಾರಕ್ಕೆ ಉತ್ತಮ ಆದಾಯವಾಗುವ ಮುನ್ನವೇ ಕಾಣೆಯಾಗಿದ್ದು, ಅರಣ್ಯಾಧಿಕಾರಿಗಳ (Forest Department) ಹಾಗೂ ಜನಪ್ರತಿನಿಧಿಗಳ ಕೃಪಾಕಟಾಕ್ಷದಿಂದ ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ವ್ಯಕ್ತವಾಗಿವೆ.

ಅರಣ್ಯ ಇಲಾಖೆ ಸಿಬ್ಬಂದಿ ಇವುಗಳನ್ನು ಸಂಗ್ರಹಿಸಿ ಡಿಪೋಗೆ ನೀಡಿ ಹಣವನ್ನು ಸರಕಾರಕ್ಕೆ ನೀಡಿದಿದ್ದಲ್ಲಿ ಸರಕಾರಕ್ಕೂ‌ ಒಂದು ಆದಾಯವಾಗುತ್ತಿತ್ತು.‌ ಆದರೆ,ಅರಣ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕೇಳಿದರೆ ನಾವು ಯಾವ ಮರಗಳನ್ನೂ ಸಂಗ್ರಹಿಸಿಯೇ ಇಲ್ಲ ಅಂತಾರೆ. ಹಾಗಿದ್ದರೆ, ಈ ಮರಗಳು ಎಲ್ಲಿಗೆ ಹೋಯ್ತು ಅನ್ನೋದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಕೃಪಾ ಕಟಾಕ್ಷದಿಂದ ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ಎದುರಾಗಿದ್ದು, ಈ ಬಗ್ಗೆ ಆರ್‌ಟಿಐ ಮೂಲಕ ಮಾಹಿತಿ ಸಂಗ್ರಹ ಮಾಡಲು ಹೋರಾಟಗಾರರು ಅಣಿಯಾಗಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more