ಮಳೆಗೆ ಬೆಂಗಳೂರು ತತ್ತರ: ಹಲವೆಡೆ ಬಿದ್ದ ಮರಗಳು..ಅಂಡರ್‌ಪಾಸ್‌ಗಳು ಜಲಾವೃತ

ಮಳೆಗೆ ಬೆಂಗಳೂರು ತತ್ತರ: ಹಲವೆಡೆ ಬಿದ್ದ ಮರಗಳು..ಅಂಡರ್‌ಪಾಸ್‌ಗಳು ಜಲಾವೃತ

Published : Jun 03, 2024, 09:12 AM ISTUpdated : Jun 03, 2024, 09:13 AM IST

ಬೆಂಗಳೂರಿನಲ್ಲಿ ಭಾನುವಾರ ಸುರಿದ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿದೆ. ಅಂಡರ್ ಪಾಸ್ ಜಲಾವೃತಗೊಂಡಿದ್ದು, ವಾಹನಗಳು, ಅಂಗಡಿ ಮುಂಗಟ್ಟುಗಳ ಮೇಲೆ ಮರ ಉರುಳಿ ಬಿದ್ದಿದೆ.

ಬೆಂಗಳೂರು: ಭಾರೀ ಮಳೆ ಹಿನ್ನೆಲೆ ಸಿಲಿಕಾನ್‌ ಸಿಟಿಯ(Bengaluru) ರಸ್ತೆಗಳು ಕೆರೆಯಂತಾಗಿವೆ. ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತಿದೆ. ಶಂಕರಪುರ ಮುಖ್ಯರಸ್ತೆಯಲ್ಲಿ ಮಳೆಯಿಂದ(Rain) ಅವಾಂತರ ಉಂಟಾಗಿದೆ. ರಸ್ತೆ ಮಧ್ಯೆ ಎರಡ್ಮೂರು ಅಡಿ ನೀರು ನಿಂತಿದೆ. ಕರೆಂಟ್ ಲೈನ್ ಮೇಲೆ ಮರ ಬಿದ್ದು ಕತ್ತಲು ಆವರಿಸಿತ್ತು. ಅಲ್ಲದೇ ಮಳೆಗೆ 200ಕ್ಕೂ ಅಧಿಕ ಮರಗಳು ಧರೆಗುರುಳಿವೆ. ಗಾಂಧಿ ಬಜಾರ್ ಕೊ-ಆಪರೇಟಿವ್ ಬ್ಯಾಂಕ್ ಬಳಿ ಮರ ಬಿದ್ದಿದೆ. ಇನ್ನೂ ಮರಗಳ ಜೊತೆಗೆ ಕರೆಂಟ್‌ ಕಂಬಗಳು ಬಿದ್ದಿದ್ದು, ಅಪಾಯಕಾರಿ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ಜೋತಾಡುತ್ತಿವೆ. ಚಾಮರಾಜಪೇಟೆ ವಿವಿಪುರಂ ರಸ್ತೆಯಲ್ಲಿ ಅಪಾಯಕ್ಕೆ ಆಹ್ವಾನ ಕೊಟ್ಟಂತಿದೆ ಬೆಸ್ಕಾಂ ವಿದ್ಯುತ್ ಕಂಬಗಳು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಮಾನಸಿಕ ಕಿರಿಕಿರಿ ಇರಲಿದ್ದು, ವೃತ್ತಿಯಲ್ಲಿ ಅನುಕೂಲವಿದೆ..

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more