ಮಳೆಗೆ ಬೆಂಗಳೂರು ತತ್ತರ: ಹಲವೆಡೆ ಬಿದ್ದ ಮರಗಳು..ಅಂಡರ್‌ಪಾಸ್‌ಗಳು ಜಲಾವೃತ

ಮಳೆಗೆ ಬೆಂಗಳೂರು ತತ್ತರ: ಹಲವೆಡೆ ಬಿದ್ದ ಮರಗಳು..ಅಂಡರ್‌ಪಾಸ್‌ಗಳು ಜಲಾವೃತ

Published : Jun 03, 2024, 09:12 AM ISTUpdated : Jun 03, 2024, 09:13 AM IST

ಬೆಂಗಳೂರಿನಲ್ಲಿ ಭಾನುವಾರ ಸುರಿದ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿದೆ. ಅಂಡರ್ ಪಾಸ್ ಜಲಾವೃತಗೊಂಡಿದ್ದು, ವಾಹನಗಳು, ಅಂಗಡಿ ಮುಂಗಟ್ಟುಗಳ ಮೇಲೆ ಮರ ಉರುಳಿ ಬಿದ್ದಿದೆ.

ಬೆಂಗಳೂರು: ಭಾರೀ ಮಳೆ ಹಿನ್ನೆಲೆ ಸಿಲಿಕಾನ್‌ ಸಿಟಿಯ(Bengaluru) ರಸ್ತೆಗಳು ಕೆರೆಯಂತಾಗಿವೆ. ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತಿದೆ. ಶಂಕರಪುರ ಮುಖ್ಯರಸ್ತೆಯಲ್ಲಿ ಮಳೆಯಿಂದ(Rain) ಅವಾಂತರ ಉಂಟಾಗಿದೆ. ರಸ್ತೆ ಮಧ್ಯೆ ಎರಡ್ಮೂರು ಅಡಿ ನೀರು ನಿಂತಿದೆ. ಕರೆಂಟ್ ಲೈನ್ ಮೇಲೆ ಮರ ಬಿದ್ದು ಕತ್ತಲು ಆವರಿಸಿತ್ತು. ಅಲ್ಲದೇ ಮಳೆಗೆ 200ಕ್ಕೂ ಅಧಿಕ ಮರಗಳು ಧರೆಗುರುಳಿವೆ. ಗಾಂಧಿ ಬಜಾರ್ ಕೊ-ಆಪರೇಟಿವ್ ಬ್ಯಾಂಕ್ ಬಳಿ ಮರ ಬಿದ್ದಿದೆ. ಇನ್ನೂ ಮರಗಳ ಜೊತೆಗೆ ಕರೆಂಟ್‌ ಕಂಬಗಳು ಬಿದ್ದಿದ್ದು, ಅಪಾಯಕಾರಿ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ಜೋತಾಡುತ್ತಿವೆ. ಚಾಮರಾಜಪೇಟೆ ವಿವಿಪುರಂ ರಸ್ತೆಯಲ್ಲಿ ಅಪಾಯಕ್ಕೆ ಆಹ್ವಾನ ಕೊಟ್ಟಂತಿದೆ ಬೆಸ್ಕಾಂ ವಿದ್ಯುತ್ ಕಂಬಗಳು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಮಾನಸಿಕ ಕಿರಿಕಿರಿ ಇರಲಿದ್ದು, ವೃತ್ತಿಯಲ್ಲಿ ಅನುಕೂಲವಿದೆ..

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more