ಲಾರಿ ನಡುವೆ ಅಪಘಾತ : ರಸ್ತೆಯಲ್ಲಿ ಬಿದ್ದ ಹಣ್ಣು ಕೊಂಡೊಯ್ಯಲು ಮುಗಿ ಬಿದ್ದ ಜನ

ಲಾರಿ ನಡುವೆ ಅಪಘಾತ : ರಸ್ತೆಯಲ್ಲಿ ಬಿದ್ದ ಹಣ್ಣು ಕೊಂಡೊಯ್ಯಲು ಮುಗಿ ಬಿದ್ದ ಜನ

Sujatha NR   | Asianet News
Published : Jan 04, 2020, 02:57 PM ISTUpdated : Jan 04, 2020, 03:03 PM IST

ಮಹಾರಾಷ್ಟ್ರ ನೋಂದಣಿಯ ಲಾರಿಗಳ ನಡುವೆ ಉತ್ತರ ಕನ್ನಡದ ಯಲ್ಲಾಪುರ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತವಾಗಿದೆ.  ಅಪಘಾತದಲ್ಲಿ ಹಣ್ಣಿನ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಿ, ವಾಹನ ಸವಾರರು ಪರದಾಡುವಂತಾಯಿತು. 
 

ಕಾರವಾರ (ಜ.04):  ಮಹಾರಾಷ್ಟ್ರ ನೋಂದಣಿಯ ಲಾರಿಗಳ ನಡುವೆ ಉತ್ತರ ಕನ್ನಡದ ಯಲ್ಲಾಪುರ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಅಪಘಾತದಲ್ಲಿ ಹಣ್ಣಿನ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಿ, ವಾಹನ ಸವಾರರು ಪರದಾಡುವಂತಾಯಿತು. 

ಮೇದಿನಿ ಗ್ರಾಮಕ್ಕೆ ಹೆಣ್ಣು ಕೊಡೋಕೂ ಹೆದರ್ತಾರೆ !...

ಅಪಘಾತದ ಪರಿಣಾಮ ಲಾರಿಯಲ್ಲಿದ್ದ ಹಣ್ಣುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ‌ ಬಿದ್ದಿದ್ದು, ರಸ್ತೆ ಮೇಲೆ ಬಿದ್ದಿದ್ದ ದಾಳಿಂಬೆ, ಗ್ರೀನ್ ಆ್ಯಪಲ್,ದ್ರಾಕ್ಷಿ ಹಣ್ಣುಗಳನ್ನು ಕೊಂಡೊಯ್ಯಲು ಜನರು ಮುಗು ಬಿದ್ದರು.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!