ಲಾರಿ ನಡುವೆ ಅಪಘಾತ : ರಸ್ತೆಯಲ್ಲಿ ಬಿದ್ದ ಹಣ್ಣು ಕೊಂಡೊಯ್ಯಲು ಮುಗಿ ಬಿದ್ದ ಜನ

ಲಾರಿ ನಡುವೆ ಅಪಘಾತ : ರಸ್ತೆಯಲ್ಲಿ ಬಿದ್ದ ಹಣ್ಣು ಕೊಂಡೊಯ್ಯಲು ಮುಗಿ ಬಿದ್ದ ಜನ

Sujatha NR   | Asianet News
Published : Jan 04, 2020, 02:57 PM ISTUpdated : Jan 04, 2020, 03:03 PM IST

ಮಹಾರಾಷ್ಟ್ರ ನೋಂದಣಿಯ ಲಾರಿಗಳ ನಡುವೆ ಉತ್ತರ ಕನ್ನಡದ ಯಲ್ಲಾಪುರ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತವಾಗಿದೆ.  ಅಪಘಾತದಲ್ಲಿ ಹಣ್ಣಿನ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಿ, ವಾಹನ ಸವಾರರು ಪರದಾಡುವಂತಾಯಿತು. 
 

ಕಾರವಾರ (ಜ.04):  ಮಹಾರಾಷ್ಟ್ರ ನೋಂದಣಿಯ ಲಾರಿಗಳ ನಡುವೆ ಉತ್ತರ ಕನ್ನಡದ ಯಲ್ಲಾಪುರ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಅಪಘಾತದಲ್ಲಿ ಹಣ್ಣಿನ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಿ, ವಾಹನ ಸವಾರರು ಪರದಾಡುವಂತಾಯಿತು. 

ಮೇದಿನಿ ಗ್ರಾಮಕ್ಕೆ ಹೆಣ್ಣು ಕೊಡೋಕೂ ಹೆದರ್ತಾರೆ !...

ಅಪಘಾತದ ಪರಿಣಾಮ ಲಾರಿಯಲ್ಲಿದ್ದ ಹಣ್ಣುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ‌ ಬಿದ್ದಿದ್ದು, ರಸ್ತೆ ಮೇಲೆ ಬಿದ್ದಿದ್ದ ದಾಳಿಂಬೆ, ಗ್ರೀನ್ ಆ್ಯಪಲ್,ದ್ರಾಕ್ಷಿ ಹಣ್ಣುಗಳನ್ನು ಕೊಂಡೊಯ್ಯಲು ಜನರು ಮುಗು ಬಿದ್ದರು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?