ಲಾರಿ ನಡುವೆ ಅಪಘಾತ : ರಸ್ತೆಯಲ್ಲಿ ಬಿದ್ದ ಹಣ್ಣು ಕೊಂಡೊಯ್ಯಲು ಮುಗಿ ಬಿದ್ದ ಜನ

ಲಾರಿ ನಡುವೆ ಅಪಘಾತ : ರಸ್ತೆಯಲ್ಲಿ ಬಿದ್ದ ಹಣ್ಣು ಕೊಂಡೊಯ್ಯಲು ಮುಗಿ ಬಿದ್ದ ಜನ

Sujatha NR   | Asianet News
Published : Jan 04, 2020, 02:57 PM ISTUpdated : Jan 04, 2020, 03:03 PM IST

ಮಹಾರಾಷ್ಟ್ರ ನೋಂದಣಿಯ ಲಾರಿಗಳ ನಡುವೆ ಉತ್ತರ ಕನ್ನಡದ ಯಲ್ಲಾಪುರ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತವಾಗಿದೆ.  ಅಪಘಾತದಲ್ಲಿ ಹಣ್ಣಿನ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಿ, ವಾಹನ ಸವಾರರು ಪರದಾಡುವಂತಾಯಿತು. 
 

ಕಾರವಾರ (ಜ.04):  ಮಹಾರಾಷ್ಟ್ರ ನೋಂದಣಿಯ ಲಾರಿಗಳ ನಡುವೆ ಉತ್ತರ ಕನ್ನಡದ ಯಲ್ಲಾಪುರ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಅಪಘಾತದಲ್ಲಿ ಹಣ್ಣಿನ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಿ, ವಾಹನ ಸವಾರರು ಪರದಾಡುವಂತಾಯಿತು. 

ಮೇದಿನಿ ಗ್ರಾಮಕ್ಕೆ ಹೆಣ್ಣು ಕೊಡೋಕೂ ಹೆದರ್ತಾರೆ !...

ಅಪಘಾತದ ಪರಿಣಾಮ ಲಾರಿಯಲ್ಲಿದ್ದ ಹಣ್ಣುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ‌ ಬಿದ್ದಿದ್ದು, ರಸ್ತೆ ಮೇಲೆ ಬಿದ್ದಿದ್ದ ದಾಳಿಂಬೆ, ಗ್ರೀನ್ ಆ್ಯಪಲ್,ದ್ರಾಕ್ಷಿ ಹಣ್ಣುಗಳನ್ನು ಕೊಂಡೊಯ್ಯಲು ಜನರು ಮುಗು ಬಿದ್ದರು.

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ