Bengaluru:ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್‌: ಓರ್ವ ಬಾಲಕ ಸಾವು

Bengaluru:ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್‌: ಓರ್ವ ಬಾಲಕ ಸಾವು

Published : Dec 04, 2022, 12:47 PM IST

ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್‌ ಹೊಡೆದ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 12 ವರ್ಷದ ಸುಪ್ರೀತ್‌ ಸಾವನ್ನಪ್ಪಿದ್ದಾನೆ.
 

ಬೆಂಗಳೂರಿನ ನಂದಿನಿ ಲೇಔಟ್‌'ನ ವಿಜಯಾನಂದ ನಗರದಲ್ಲಿ ಪಾರಿವಾಳ ಹಿಡಿಯೋ ಭರದಲ್ಲಿ ಹೈಟೆನ್ಷನ್ ತಂತಿ ತಗುಲಿ ಇಬ್ಬರು ಬಾಲಕರ ಸ್ಥಿತಿ ಚಿಂತಾಜನಕವಾಗಿತ್ತು.  ಇಂದು ಸುಪ್ರೀತ್‌ ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಚಂದ್ರು ಹಾಗೂ ಸುಪ್ರೀತ್‌ ಪಾರಿವಾಳ ಹಿಡಿಯಲು ಕಬ್ಬಿಣದ ಸರಳು ಬಳಸಿದ್ದರಿಂದ ಕರೆಂಟ್‌ ಶಾಕ್‌ ಹೊಡೆದಿತ್ತು. ಇನ್ನು  10ವರ್ಷದ ಚಂದ್ರು ಸ್ಥಿತಿ ಸಧ್ಯಕ್ಕೆ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕ್ರಿಮಿನಲ್‌ ಹಿನ್ನೆಲೆ ಪರಿಶೀಲಿಸಿ ನೌಕರಿ ನೀಡಿ: ಪ್ರತಾಪ್‌ ರೆಡ್ಡಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more