Bengaluru:ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್‌: ಓರ್ವ ಬಾಲಕ ಸಾವು

Bengaluru:ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್‌: ಓರ್ವ ಬಾಲಕ ಸಾವು

Published : Dec 04, 2022, 12:47 PM IST

ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್‌ ಹೊಡೆದ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 12 ವರ್ಷದ ಸುಪ್ರೀತ್‌ ಸಾವನ್ನಪ್ಪಿದ್ದಾನೆ.
 

ಬೆಂಗಳೂರಿನ ನಂದಿನಿ ಲೇಔಟ್‌'ನ ವಿಜಯಾನಂದ ನಗರದಲ್ಲಿ ಪಾರಿವಾಳ ಹಿಡಿಯೋ ಭರದಲ್ಲಿ ಹೈಟೆನ್ಷನ್ ತಂತಿ ತಗುಲಿ ಇಬ್ಬರು ಬಾಲಕರ ಸ್ಥಿತಿ ಚಿಂತಾಜನಕವಾಗಿತ್ತು.  ಇಂದು ಸುಪ್ರೀತ್‌ ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಚಂದ್ರು ಹಾಗೂ ಸುಪ್ರೀತ್‌ ಪಾರಿವಾಳ ಹಿಡಿಯಲು ಕಬ್ಬಿಣದ ಸರಳು ಬಳಸಿದ್ದರಿಂದ ಕರೆಂಟ್‌ ಶಾಕ್‌ ಹೊಡೆದಿತ್ತು. ಇನ್ನು  10ವರ್ಷದ ಚಂದ್ರು ಸ್ಥಿತಿ ಸಧ್ಯಕ್ಕೆ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕ್ರಿಮಿನಲ್‌ ಹಿನ್ನೆಲೆ ಪರಿಶೀಲಿಸಿ ನೌಕರಿ ನೀಡಿ: ಪ್ರತಾಪ್‌ ರೆಡ್ಡಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more