Bengaluru:ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್‌: ಓರ್ವ ಬಾಲಕ ಸಾವು

Bengaluru:ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್‌: ಓರ್ವ ಬಾಲಕ ಸಾವು

Published : Dec 04, 2022, 12:47 PM IST

ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್‌ ಹೊಡೆದ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 12 ವರ್ಷದ ಸುಪ್ರೀತ್‌ ಸಾವನ್ನಪ್ಪಿದ್ದಾನೆ.
 

ಬೆಂಗಳೂರಿನ ನಂದಿನಿ ಲೇಔಟ್‌'ನ ವಿಜಯಾನಂದ ನಗರದಲ್ಲಿ ಪಾರಿವಾಳ ಹಿಡಿಯೋ ಭರದಲ್ಲಿ ಹೈಟೆನ್ಷನ್ ತಂತಿ ತಗುಲಿ ಇಬ್ಬರು ಬಾಲಕರ ಸ್ಥಿತಿ ಚಿಂತಾಜನಕವಾಗಿತ್ತು.  ಇಂದು ಸುಪ್ರೀತ್‌ ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಚಂದ್ರು ಹಾಗೂ ಸುಪ್ರೀತ್‌ ಪಾರಿವಾಳ ಹಿಡಿಯಲು ಕಬ್ಬಿಣದ ಸರಳು ಬಳಸಿದ್ದರಿಂದ ಕರೆಂಟ್‌ ಶಾಕ್‌ ಹೊಡೆದಿತ್ತು. ಇನ್ನು  10ವರ್ಷದ ಚಂದ್ರು ಸ್ಥಿತಿ ಸಧ್ಯಕ್ಕೆ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕ್ರಿಮಿನಲ್‌ ಹಿನ್ನೆಲೆ ಪರಿಶೀಲಿಸಿ ನೌಕರಿ ನೀಡಿ: ಪ್ರತಾಪ್‌ ರೆಡ್ಡಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more