ಉಕ್ರೇನ್ ಹುಡುಗನ ಕಾಯಿಲೆ ವಾಸಿ: ಕೊರಗಜ್ಜನಿಗೆ ಶರಣಾದ ದಂಪತಿ

ಉಕ್ರೇನ್ ಹುಡುಗನ ಕಾಯಿಲೆ ವಾಸಿ: ಕೊರಗಜ್ಜನಿಗೆ ಶರಣಾದ ದಂಪತಿ

Published : Nov 16, 2022, 03:16 PM ISTUpdated : Nov 16, 2022, 03:20 PM IST

ತುಳುನಾಡಿನ ಕಾರಣಿಕ ಪುರುಷ ಕೊರಗಜ್ಜನ ಪವಾಡಕ್ಕೆ ಉಕ್ರೇನ್ ದಂಪತಿ ಶರಣಾಗಿದ್ದು, ಮಗನ ಕಾಯಿಲೆ ಗುಣವಾಗಿ ಪವಾಡ ನಡೆದಿದೆ.

ನಂಬಿ ಬಂದ ಉಕ್ರೇನ್ ದಂಪತಿಗೆ ಇಂಬು ಕೊಟ್ಟಿದ್ದಾನೆ ತುಳುನಾಡ ಕಾರಣಿಕ ದೈವ ಕೊರಗಜ್ಜ. ಸಪ್ತಸಾಗರಗಳನ್ನು ದಾಟಿ ಬಂದಿದ್ದ ದಂಪತಿಯ ಮಗನ ಕಾಯಿಲೆಯನ್ನು 21 ದಿನಗಳಲ್ಲಿ ಗುಣಪಡಿಸಿದ್ದಾನೆ. ತುಳುನಾಡಲ್ಲಿ ಕೊರಗಜ್ಜನ ಪವಾಡಗಳಿಗೆ, ಕಾರಣಿಕಕ್ಕೆ ಮಾರು ಹೋಗದವರೇ ಇಲ್ಲ. ಇದೀಗ ಕೊರಗಜ್ಜನ ಮಹಿಮೆ ಸಪ್ತಸಾಗರಗಳನ್ನು ದಾಟಿ ದೂರದ ಯುದ್ಧಭೂಮಿ ಉಕ್ರೇನ್'ವರೆಗೂ ಪಸರಿಸಿದೆ. ನಂಬಿ ಬಂದಿದ್ದ ವಿದೇಶೀ ಪ್ರಜೆಗಳಿಗೆ ಇಂಬು ಕೊಟ್ಟು ಅಭಯ ನೀಡಿ ಕಳುಹಿಸಿದ್ದಾನೆ ತುಳುನಾಡಿನ ಕಾರಣಿಕ ದೈವ ಕೊರಗಜ್ಜ.

Uttara Kannada: ರೈಲು ನಿಲ್ದಾಣದಲ್ಲಿ ಉಗ್ರರ ಸೆರೆ!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more