ಉಕ್ರೇನ್ ಹುಡುಗನ ಕಾಯಿಲೆ ವಾಸಿ: ಕೊರಗಜ್ಜನಿಗೆ ಶರಣಾದ ದಂಪತಿ

ಉಕ್ರೇನ್ ಹುಡುಗನ ಕಾಯಿಲೆ ವಾಸಿ: ಕೊರಗಜ್ಜನಿಗೆ ಶರಣಾದ ದಂಪತಿ

Published : Nov 16, 2022, 03:16 PM ISTUpdated : Nov 16, 2022, 03:20 PM IST

ತುಳುನಾಡಿನ ಕಾರಣಿಕ ಪುರುಷ ಕೊರಗಜ್ಜನ ಪವಾಡಕ್ಕೆ ಉಕ್ರೇನ್ ದಂಪತಿ ಶರಣಾಗಿದ್ದು, ಮಗನ ಕಾಯಿಲೆ ಗುಣವಾಗಿ ಪವಾಡ ನಡೆದಿದೆ.

ನಂಬಿ ಬಂದ ಉಕ್ರೇನ್ ದಂಪತಿಗೆ ಇಂಬು ಕೊಟ್ಟಿದ್ದಾನೆ ತುಳುನಾಡ ಕಾರಣಿಕ ದೈವ ಕೊರಗಜ್ಜ. ಸಪ್ತಸಾಗರಗಳನ್ನು ದಾಟಿ ಬಂದಿದ್ದ ದಂಪತಿಯ ಮಗನ ಕಾಯಿಲೆಯನ್ನು 21 ದಿನಗಳಲ್ಲಿ ಗುಣಪಡಿಸಿದ್ದಾನೆ. ತುಳುನಾಡಲ್ಲಿ ಕೊರಗಜ್ಜನ ಪವಾಡಗಳಿಗೆ, ಕಾರಣಿಕಕ್ಕೆ ಮಾರು ಹೋಗದವರೇ ಇಲ್ಲ. ಇದೀಗ ಕೊರಗಜ್ಜನ ಮಹಿಮೆ ಸಪ್ತಸಾಗರಗಳನ್ನು ದಾಟಿ ದೂರದ ಯುದ್ಧಭೂಮಿ ಉಕ್ರೇನ್'ವರೆಗೂ ಪಸರಿಸಿದೆ. ನಂಬಿ ಬಂದಿದ್ದ ವಿದೇಶೀ ಪ್ರಜೆಗಳಿಗೆ ಇಂಬು ಕೊಟ್ಟು ಅಭಯ ನೀಡಿ ಕಳುಹಿಸಿದ್ದಾನೆ ತುಳುನಾಡಿನ ಕಾರಣಿಕ ದೈವ ಕೊರಗಜ್ಜ.

Uttara Kannada: ರೈಲು ನಿಲ್ದಾಣದಲ್ಲಿ ಉಗ್ರರ ಸೆರೆ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more