ಉಕ್ರೇನ್ ಹುಡುಗನ ಕಾಯಿಲೆ ವಾಸಿ: ಕೊರಗಜ್ಜನಿಗೆ ಶರಣಾದ ದಂಪತಿ

ಉಕ್ರೇನ್ ಹುಡುಗನ ಕಾಯಿಲೆ ವಾಸಿ: ಕೊರಗಜ್ಜನಿಗೆ ಶರಣಾದ ದಂಪತಿ

Published : Nov 16, 2022, 03:16 PM ISTUpdated : Nov 16, 2022, 03:20 PM IST

ತುಳುನಾಡಿನ ಕಾರಣಿಕ ಪುರುಷ ಕೊರಗಜ್ಜನ ಪವಾಡಕ್ಕೆ ಉಕ್ರೇನ್ ದಂಪತಿ ಶರಣಾಗಿದ್ದು, ಮಗನ ಕಾಯಿಲೆ ಗುಣವಾಗಿ ಪವಾಡ ನಡೆದಿದೆ.

ನಂಬಿ ಬಂದ ಉಕ್ರೇನ್ ದಂಪತಿಗೆ ಇಂಬು ಕೊಟ್ಟಿದ್ದಾನೆ ತುಳುನಾಡ ಕಾರಣಿಕ ದೈವ ಕೊರಗಜ್ಜ. ಸಪ್ತಸಾಗರಗಳನ್ನು ದಾಟಿ ಬಂದಿದ್ದ ದಂಪತಿಯ ಮಗನ ಕಾಯಿಲೆಯನ್ನು 21 ದಿನಗಳಲ್ಲಿ ಗುಣಪಡಿಸಿದ್ದಾನೆ. ತುಳುನಾಡಲ್ಲಿ ಕೊರಗಜ್ಜನ ಪವಾಡಗಳಿಗೆ, ಕಾರಣಿಕಕ್ಕೆ ಮಾರು ಹೋಗದವರೇ ಇಲ್ಲ. ಇದೀಗ ಕೊರಗಜ್ಜನ ಮಹಿಮೆ ಸಪ್ತಸಾಗರಗಳನ್ನು ದಾಟಿ ದೂರದ ಯುದ್ಧಭೂಮಿ ಉಕ್ರೇನ್'ವರೆಗೂ ಪಸರಿಸಿದೆ. ನಂಬಿ ಬಂದಿದ್ದ ವಿದೇಶೀ ಪ್ರಜೆಗಳಿಗೆ ಇಂಬು ಕೊಟ್ಟು ಅಭಯ ನೀಡಿ ಕಳುಹಿಸಿದ್ದಾನೆ ತುಳುನಾಡಿನ ಕಾರಣಿಕ ದೈವ ಕೊರಗಜ್ಜ.

Uttara Kannada: ರೈಲು ನಿಲ್ದಾಣದಲ್ಲಿ ಉಗ್ರರ ಸೆರೆ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more