ಉಕ್ರೇನ್ ಹುಡುಗನ ಕಾಯಿಲೆ ವಾಸಿ: ಕೊರಗಜ್ಜನಿಗೆ ಶರಣಾದ ದಂಪತಿ

ಉಕ್ರೇನ್ ಹುಡುಗನ ಕಾಯಿಲೆ ವಾಸಿ: ಕೊರಗಜ್ಜನಿಗೆ ಶರಣಾದ ದಂಪತಿ

Published : Nov 16, 2022, 03:16 PM ISTUpdated : Nov 16, 2022, 03:20 PM IST

ತುಳುನಾಡಿನ ಕಾರಣಿಕ ಪುರುಷ ಕೊರಗಜ್ಜನ ಪವಾಡಕ್ಕೆ ಉಕ್ರೇನ್ ದಂಪತಿ ಶರಣಾಗಿದ್ದು, ಮಗನ ಕಾಯಿಲೆ ಗುಣವಾಗಿ ಪವಾಡ ನಡೆದಿದೆ.

ನಂಬಿ ಬಂದ ಉಕ್ರೇನ್ ದಂಪತಿಗೆ ಇಂಬು ಕೊಟ್ಟಿದ್ದಾನೆ ತುಳುನಾಡ ಕಾರಣಿಕ ದೈವ ಕೊರಗಜ್ಜ. ಸಪ್ತಸಾಗರಗಳನ್ನು ದಾಟಿ ಬಂದಿದ್ದ ದಂಪತಿಯ ಮಗನ ಕಾಯಿಲೆಯನ್ನು 21 ದಿನಗಳಲ್ಲಿ ಗುಣಪಡಿಸಿದ್ದಾನೆ. ತುಳುನಾಡಲ್ಲಿ ಕೊರಗಜ್ಜನ ಪವಾಡಗಳಿಗೆ, ಕಾರಣಿಕಕ್ಕೆ ಮಾರು ಹೋಗದವರೇ ಇಲ್ಲ. ಇದೀಗ ಕೊರಗಜ್ಜನ ಮಹಿಮೆ ಸಪ್ತಸಾಗರಗಳನ್ನು ದಾಟಿ ದೂರದ ಯುದ್ಧಭೂಮಿ ಉಕ್ರೇನ್'ವರೆಗೂ ಪಸರಿಸಿದೆ. ನಂಬಿ ಬಂದಿದ್ದ ವಿದೇಶೀ ಪ್ರಜೆಗಳಿಗೆ ಇಂಬು ಕೊಟ್ಟು ಅಭಯ ನೀಡಿ ಕಳುಹಿಸಿದ್ದಾನೆ ತುಳುನಾಡಿನ ಕಾರಣಿಕ ದೈವ ಕೊರಗಜ್ಜ.

Uttara Kannada: ರೈಲು ನಿಲ್ದಾಣದಲ್ಲಿ ಉಗ್ರರ ಸೆರೆ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more