ಎನ್‌ಕೌಂಟರ್ ಸಂಭ್ರಮಾಚರಣೆಯಲ್ಲೂ ಕಾಮುಕನ ಕಾಟ, ರೋಡ್‌ ರೋಮಿಯೋಗೆ ಧರ್ಮದೇಟು

ಎನ್‌ಕೌಂಟರ್ ಸಂಭ್ರಮಾಚರಣೆಯಲ್ಲೂ ಕಾಮುಕನ ಕಾಟ, ರೋಡ್‌ ರೋಮಿಯೋಗೆ ಧರ್ಮದೇಟು

Published : Dec 06, 2019, 03:08 PM ISTUpdated : Dec 06, 2019, 03:17 PM IST

ಹೈದರಾಬಾದ್ ಪಶುವೈದ್ಯೆ ಅತ್ಯಾಚಾರಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿರುವ ಸಂಭ್ರಮಾಚರಣೆ ಸಂದರ್ಭವೇ ರೋಡ್ ರೋಮಿಯೋ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟಿದ್ದಾನೆ.

ತುಮಕೂರು(ಡಿ.06): ಹೈದರಾಬಾದ್ ಪಶುವೈದ್ಯೆ ಅತ್ಯಾಚಾರಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿರುವ ಸಂಭ್ರಮಾಚರಣೆ ಸಂದರ್ಭವೇ ರೋಡ್ ರೋಮಿಯೋ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟಿದ್ದಾನೆ.

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

ವಿದ್ಯಾರ್ಥಿನಿಯರನ್ನು ಚೂಡಾಯಿಸಿದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ರೋಡ್ ರೋಮಿಯೋಗೆ ಗೂಸಾ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ. ತಿಪಟೂರು ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮುಂಭಾಗ ಘಟನೆ ನಡೆದಿದ್ದು, ಕಾಲೇಜಿಗೆ ಹೋಗುತ್ತಿದ್ದ ಯುವತಿಯರನ್ನು ಯುವಕ ಚೂಡಾಯಿಸಿದ್ದಾನೆ.

ಹೈದರಾಬಾದ್ ಎನ್‌ಕೌಂಟರ್: ಕಾಫಿ ನಾಡಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಸಂಬ್ರಮಾಚರಣೆ ನಡುವಲ್ಲಿಯೇ ಯುವತಿಯರನ್ನು ಚುಡಾಯಿಸಿದ ಭೂಪನಿಗೆ ವಿದ್ಯಾರ್ಥಿನಿಯರು ಸೇರಿ ಸಾರ್ವಜನಿಕರಿಂದ ಗೂಸಾ ಬಿದ್ದಿದೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!