ಎನ್‌ಕೌಂಟರ್ ಸಂಭ್ರಮಾಚರಣೆಯಲ್ಲೂ ಕಾಮುಕನ ಕಾಟ, ರೋಡ್‌ ರೋಮಿಯೋಗೆ ಧರ್ಮದೇಟು

ಎನ್‌ಕೌಂಟರ್ ಸಂಭ್ರಮಾಚರಣೆಯಲ್ಲೂ ಕಾಮುಕನ ಕಾಟ, ರೋಡ್‌ ರೋಮಿಯೋಗೆ ಧರ್ಮದೇಟು

Published : Dec 06, 2019, 03:08 PM ISTUpdated : Dec 06, 2019, 03:17 PM IST

ಹೈದರಾಬಾದ್ ಪಶುವೈದ್ಯೆ ಅತ್ಯಾಚಾರಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿರುವ ಸಂಭ್ರಮಾಚರಣೆ ಸಂದರ್ಭವೇ ರೋಡ್ ರೋಮಿಯೋ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟಿದ್ದಾನೆ.

ತುಮಕೂರು(ಡಿ.06): ಹೈದರಾಬಾದ್ ಪಶುವೈದ್ಯೆ ಅತ್ಯಾಚಾರಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿರುವ ಸಂಭ್ರಮಾಚರಣೆ ಸಂದರ್ಭವೇ ರೋಡ್ ರೋಮಿಯೋ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟಿದ್ದಾನೆ.

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

ವಿದ್ಯಾರ್ಥಿನಿಯರನ್ನು ಚೂಡಾಯಿಸಿದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ರೋಡ್ ರೋಮಿಯೋಗೆ ಗೂಸಾ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ. ತಿಪಟೂರು ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮುಂಭಾಗ ಘಟನೆ ನಡೆದಿದ್ದು, ಕಾಲೇಜಿಗೆ ಹೋಗುತ್ತಿದ್ದ ಯುವತಿಯರನ್ನು ಯುವಕ ಚೂಡಾಯಿಸಿದ್ದಾನೆ.

ಹೈದರಾಬಾದ್ ಎನ್‌ಕೌಂಟರ್: ಕಾಫಿ ನಾಡಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಸಂಬ್ರಮಾಚರಣೆ ನಡುವಲ್ಲಿಯೇ ಯುವತಿಯರನ್ನು ಚುಡಾಯಿಸಿದ ಭೂಪನಿಗೆ ವಿದ್ಯಾರ್ಥಿನಿಯರು ಸೇರಿ ಸಾರ್ವಜನಿಕರಿಂದ ಗೂಸಾ ಬಿದ್ದಿದೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ