ಎನ್‌ಕೌಂಟರ್ ಸಂಭ್ರಮಾಚರಣೆಯಲ್ಲೂ ಕಾಮುಕನ ಕಾಟ, ರೋಡ್‌ ರೋಮಿಯೋಗೆ ಧರ್ಮದೇಟು

ಎನ್‌ಕೌಂಟರ್ ಸಂಭ್ರಮಾಚರಣೆಯಲ್ಲೂ ಕಾಮುಕನ ಕಾಟ, ರೋಡ್‌ ರೋಮಿಯೋಗೆ ಧರ್ಮದೇಟು

Published : Dec 06, 2019, 03:08 PM ISTUpdated : Dec 06, 2019, 03:17 PM IST

ಹೈದರಾಬಾದ್ ಪಶುವೈದ್ಯೆ ಅತ್ಯಾಚಾರಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿರುವ ಸಂಭ್ರಮಾಚರಣೆ ಸಂದರ್ಭವೇ ರೋಡ್ ರೋಮಿಯೋ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟಿದ್ದಾನೆ.

ತುಮಕೂರು(ಡಿ.06): ಹೈದರಾಬಾದ್ ಪಶುವೈದ್ಯೆ ಅತ್ಯಾಚಾರಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿರುವ ಸಂಭ್ರಮಾಚರಣೆ ಸಂದರ್ಭವೇ ರೋಡ್ ರೋಮಿಯೋ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟಿದ್ದಾನೆ.

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

ವಿದ್ಯಾರ್ಥಿನಿಯರನ್ನು ಚೂಡಾಯಿಸಿದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ರೋಡ್ ರೋಮಿಯೋಗೆ ಗೂಸಾ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ. ತಿಪಟೂರು ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮುಂಭಾಗ ಘಟನೆ ನಡೆದಿದ್ದು, ಕಾಲೇಜಿಗೆ ಹೋಗುತ್ತಿದ್ದ ಯುವತಿಯರನ್ನು ಯುವಕ ಚೂಡಾಯಿಸಿದ್ದಾನೆ.

ಹೈದರಾಬಾದ್ ಎನ್‌ಕೌಂಟರ್: ಕಾಫಿ ನಾಡಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಸಂಬ್ರಮಾಚರಣೆ ನಡುವಲ್ಲಿಯೇ ಯುವತಿಯರನ್ನು ಚುಡಾಯಿಸಿದ ಭೂಪನಿಗೆ ವಿದ್ಯಾರ್ಥಿನಿಯರು ಸೇರಿ ಸಾರ್ವಜನಿಕರಿಂದ ಗೂಸಾ ಬಿದ್ದಿದೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!