ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

Suvarna News   | Asianet News
Published : Apr 30, 2020, 01:18 PM ISTUpdated : Apr 30, 2020, 04:06 PM IST

 ತುಮಕೂರು ಜಿಲ್ಲೆಯಲ್ಲಿ ಕೊರೋನಾಗೆ ಎರಡನೇ ಬಲಿ| ಆತಂಕದಲ್ಲಿ ಜಿಲ್ಲೆಯ ಜನತೆ|ಮೂರೇ ದಿನದಲ್ಲಿ ವೃದ್ಧನಲ್ಲಿ ಕೊರೋನಾ ಪಾಸಿಟಿವ್‌ ಆಗಿದ್ದೇಗೆ?| ಟ್ರಾವೆಲ್‌ ಹಿಸ್ಟರಿ ಇಲ್ಲದೇ ಸೋಂಕು ಕಾಣಿಸಿಕೊಂಡಿರುವುದು ಮಾತ್ರ ನಿಗೂಢ|
 

ತುಮಕೂರು(ಏ.30): ಮಹಾಮಾರಿ ಕೊರೋನಾಗೆ ಜಿಲ್ಲೆಯಲ್ಲಿ ಎರಡನೇ ಬಲಿಯಾಗುತ್ತಿದ್ದಂತೆ ಜನರಲ್ಲಿ ಆತಂಕ ಮನೆ ಮಾಡಿದೆ. ನಿನ್ನೆ(ಬುಧವಾರ) ವೃದ್ಧನೊಬ್ಬ ಸಾವನ್ನಪ್ಪಿದ್ದರಿಂದ ಜಿಲ್ಲೆಯ ಜನರು ಭಯಭೀತರಾಗಿದ್ದಾರೆ. ಏಪ್ರಿಲ್‌ 22 ರಂದು ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಏ. 25ಕ್ಕೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. 26ರಂದು ವೃದ್ಧ ಸಾವನ್ನಪ್ಪಿದ್ದರು. 

ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

ಮೂರೇ ದಿನದಲ್ಲಿ ವೃದ್ಧನಲ್ಲಿ ಕೊರೋನಾ ಪಾಸಿಟಿವ್‌ ಆಗಿದ್ದೇಗೆ ಎಂದ ಚರ್ಚೆಹಗಳು ಆರಂಭವಾಗಿದೆ. ಹೀಗಾಗಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಟ್ರಾವೆಲ್‌ ಹಿಸ್ಟರಿ ಇಲ್ಲದೇ ಸೋಂಕು ಕಾಣಿಸಿಕೊಂಡಿರುವುದು ಮಾತ್ರ ನಿಗೂಢವಾಗಿದೆ. 

"

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!