ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

Suvarna News   | Asianet News
Published : Apr 30, 2020, 01:18 PM ISTUpdated : Apr 30, 2020, 04:06 PM IST

 ತುಮಕೂರು ಜಿಲ್ಲೆಯಲ್ಲಿ ಕೊರೋನಾಗೆ ಎರಡನೇ ಬಲಿ| ಆತಂಕದಲ್ಲಿ ಜಿಲ್ಲೆಯ ಜನತೆ|ಮೂರೇ ದಿನದಲ್ಲಿ ವೃದ್ಧನಲ್ಲಿ ಕೊರೋನಾ ಪಾಸಿಟಿವ್‌ ಆಗಿದ್ದೇಗೆ?| ಟ್ರಾವೆಲ್‌ ಹಿಸ್ಟರಿ ಇಲ್ಲದೇ ಸೋಂಕು ಕಾಣಿಸಿಕೊಂಡಿರುವುದು ಮಾತ್ರ ನಿಗೂಢ|
 

ತುಮಕೂರು(ಏ.30): ಮಹಾಮಾರಿ ಕೊರೋನಾಗೆ ಜಿಲ್ಲೆಯಲ್ಲಿ ಎರಡನೇ ಬಲಿಯಾಗುತ್ತಿದ್ದಂತೆ ಜನರಲ್ಲಿ ಆತಂಕ ಮನೆ ಮಾಡಿದೆ. ನಿನ್ನೆ(ಬುಧವಾರ) ವೃದ್ಧನೊಬ್ಬ ಸಾವನ್ನಪ್ಪಿದ್ದರಿಂದ ಜಿಲ್ಲೆಯ ಜನರು ಭಯಭೀತರಾಗಿದ್ದಾರೆ. ಏಪ್ರಿಲ್‌ 22 ರಂದು ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಏ. 25ಕ್ಕೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. 26ರಂದು ವೃದ್ಧ ಸಾವನ್ನಪ್ಪಿದ್ದರು. 

ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

ಮೂರೇ ದಿನದಲ್ಲಿ ವೃದ್ಧನಲ್ಲಿ ಕೊರೋನಾ ಪಾಸಿಟಿವ್‌ ಆಗಿದ್ದೇಗೆ ಎಂದ ಚರ್ಚೆಹಗಳು ಆರಂಭವಾಗಿದೆ. ಹೀಗಾಗಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಟ್ರಾವೆಲ್‌ ಹಿಸ್ಟರಿ ಇಲ್ಲದೇ ಸೋಂಕು ಕಾಣಿಸಿಕೊಂಡಿರುವುದು ಮಾತ್ರ ನಿಗೂಢವಾಗಿದೆ. 

"

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ