ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

Suvarna News   | Asianet News
Published : Apr 30, 2020, 01:18 PM ISTUpdated : Apr 30, 2020, 04:06 PM IST

 ತುಮಕೂರು ಜಿಲ್ಲೆಯಲ್ಲಿ ಕೊರೋನಾಗೆ ಎರಡನೇ ಬಲಿ| ಆತಂಕದಲ್ಲಿ ಜಿಲ್ಲೆಯ ಜನತೆ|ಮೂರೇ ದಿನದಲ್ಲಿ ವೃದ್ಧನಲ್ಲಿ ಕೊರೋನಾ ಪಾಸಿಟಿವ್‌ ಆಗಿದ್ದೇಗೆ?| ಟ್ರಾವೆಲ್‌ ಹಿಸ್ಟರಿ ಇಲ್ಲದೇ ಸೋಂಕು ಕಾಣಿಸಿಕೊಂಡಿರುವುದು ಮಾತ್ರ ನಿಗೂಢ|
 

ತುಮಕೂರು(ಏ.30): ಮಹಾಮಾರಿ ಕೊರೋನಾಗೆ ಜಿಲ್ಲೆಯಲ್ಲಿ ಎರಡನೇ ಬಲಿಯಾಗುತ್ತಿದ್ದಂತೆ ಜನರಲ್ಲಿ ಆತಂಕ ಮನೆ ಮಾಡಿದೆ. ನಿನ್ನೆ(ಬುಧವಾರ) ವೃದ್ಧನೊಬ್ಬ ಸಾವನ್ನಪ್ಪಿದ್ದರಿಂದ ಜಿಲ್ಲೆಯ ಜನರು ಭಯಭೀತರಾಗಿದ್ದಾರೆ. ಏಪ್ರಿಲ್‌ 22 ರಂದು ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಏ. 25ಕ್ಕೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. 26ರಂದು ವೃದ್ಧ ಸಾವನ್ನಪ್ಪಿದ್ದರು. 

ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

ಮೂರೇ ದಿನದಲ್ಲಿ ವೃದ್ಧನಲ್ಲಿ ಕೊರೋನಾ ಪಾಸಿಟಿವ್‌ ಆಗಿದ್ದೇಗೆ ಎಂದ ಚರ್ಚೆಹಗಳು ಆರಂಭವಾಗಿದೆ. ಹೀಗಾಗಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಟ್ರಾವೆಲ್‌ ಹಿಸ್ಟರಿ ಇಲ್ಲದೇ ಸೋಂಕು ಕಾಣಿಸಿಕೊಂಡಿರುವುದು ಮಾತ್ರ ನಿಗೂಢವಾಗಿದೆ. 

"

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!