ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

Suvarna News   | Asianet News
Published : Apr 30, 2020, 01:18 PM ISTUpdated : Apr 30, 2020, 04:06 PM IST

 ತುಮಕೂರು ಜಿಲ್ಲೆಯಲ್ಲಿ ಕೊರೋನಾಗೆ ಎರಡನೇ ಬಲಿ| ಆತಂಕದಲ್ಲಿ ಜಿಲ್ಲೆಯ ಜನತೆ|ಮೂರೇ ದಿನದಲ್ಲಿ ವೃದ್ಧನಲ್ಲಿ ಕೊರೋನಾ ಪಾಸಿಟಿವ್‌ ಆಗಿದ್ದೇಗೆ?| ಟ್ರಾವೆಲ್‌ ಹಿಸ್ಟರಿ ಇಲ್ಲದೇ ಸೋಂಕು ಕಾಣಿಸಿಕೊಂಡಿರುವುದು ಮಾತ್ರ ನಿಗೂಢ|
 

ತುಮಕೂರು(ಏ.30): ಮಹಾಮಾರಿ ಕೊರೋನಾಗೆ ಜಿಲ್ಲೆಯಲ್ಲಿ ಎರಡನೇ ಬಲಿಯಾಗುತ್ತಿದ್ದಂತೆ ಜನರಲ್ಲಿ ಆತಂಕ ಮನೆ ಮಾಡಿದೆ. ನಿನ್ನೆ(ಬುಧವಾರ) ವೃದ್ಧನೊಬ್ಬ ಸಾವನ್ನಪ್ಪಿದ್ದರಿಂದ ಜಿಲ್ಲೆಯ ಜನರು ಭಯಭೀತರಾಗಿದ್ದಾರೆ. ಏಪ್ರಿಲ್‌ 22 ರಂದು ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಏ. 25ಕ್ಕೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. 26ರಂದು ವೃದ್ಧ ಸಾವನ್ನಪ್ಪಿದ್ದರು. 

ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

ಮೂರೇ ದಿನದಲ್ಲಿ ವೃದ್ಧನಲ್ಲಿ ಕೊರೋನಾ ಪಾಸಿಟಿವ್‌ ಆಗಿದ್ದೇಗೆ ಎಂದ ಚರ್ಚೆಹಗಳು ಆರಂಭವಾಗಿದೆ. ಹೀಗಾಗಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಟ್ರಾವೆಲ್‌ ಹಿಸ್ಟರಿ ಇಲ್ಲದೇ ಸೋಂಕು ಕಾಣಿಸಿಕೊಂಡಿರುವುದು ಮಾತ್ರ ನಿಗೂಢವಾಗಿದೆ. 

"

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?