Tumkakuru Rain: ಹುಚ್ಚಾಟ ಮಾಡಿ ಬೈಕ್ ಸಮೇತ ಕೊಚ್ಚಿ ಹೋದ ಸವಾರ

Tumkakuru Rain: ಹುಚ್ಚಾಟ ಮಾಡಿ ಬೈಕ್ ಸಮೇತ ಕೊಚ್ಚಿ ಹೋದ ಸವಾರ

Published : Aug 29, 2022, 11:57 AM IST

ತುಮಕೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆಸಿದ್ದು, ಹರಿಯುವ ನೀರಿನಲ್ಲಿ ಬೈಕ್ ಸವಾರನೊಬ್ಬ ಹುಚ್ಚಾಟ ಮಾಡಿ ಬೈಕ್ ಸಮೇತ ಕೊಚ್ಚಿ ಹೋಗಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಒಂದೆರೆಡು ದಿವಸ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಆರ್ಭಟಿಸುತ್ತಿದ್ದಾನೆ ಮಳೆಯಿಂದಾಗಿ ಆಟದ ಮೈದಾನಗಳು ಕೆಸರಿನ ಗದ್ದೆಯಾಗಿ ಬದಲಾಗಿದೆ. ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಸತತ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ತುಂಬಿ ಹರಿಯುವ ನೀರಿನಲ್ಲಿ ಬೈಕ್ ಸವಾರನೊಬ್ಬ ಹುಚ್ಚಾಟ ಮಾಡಿ ಬೈಕ್ ಸಮೇತ ಕೊಚ್ಚಿ ಹೋಗಿದ್ದಾನೆ. ತಕ್ಷಣ ಜಾಗೃತರಾದ ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more