Tumkakuru Rain: ಹುಚ್ಚಾಟ ಮಾಡಿ ಬೈಕ್ ಸಮೇತ ಕೊಚ್ಚಿ ಹೋದ ಸವಾರ

Tumkakuru Rain: ಹುಚ್ಚಾಟ ಮಾಡಿ ಬೈಕ್ ಸಮೇತ ಕೊಚ್ಚಿ ಹೋದ ಸವಾರ

Published : Aug 29, 2022, 11:57 AM IST

ತುಮಕೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆಸಿದ್ದು, ಹರಿಯುವ ನೀರಿನಲ್ಲಿ ಬೈಕ್ ಸವಾರನೊಬ್ಬ ಹುಚ್ಚಾಟ ಮಾಡಿ ಬೈಕ್ ಸಮೇತ ಕೊಚ್ಚಿ ಹೋಗಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಒಂದೆರೆಡು ದಿವಸ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಆರ್ಭಟಿಸುತ್ತಿದ್ದಾನೆ ಮಳೆಯಿಂದಾಗಿ ಆಟದ ಮೈದಾನಗಳು ಕೆಸರಿನ ಗದ್ದೆಯಾಗಿ ಬದಲಾಗಿದೆ. ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಸತತ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ತುಂಬಿ ಹರಿಯುವ ನೀರಿನಲ್ಲಿ ಬೈಕ್ ಸವಾರನೊಬ್ಬ ಹುಚ್ಚಾಟ ಮಾಡಿ ಬೈಕ್ ಸಮೇತ ಕೊಚ್ಚಿ ಹೋಗಿದ್ದಾನೆ. ತಕ್ಷಣ ಜಾಗೃತರಾದ ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more