40 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?

40 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?

Published : Feb 13, 2026, 05:37 PM IST

ಮನೆಯಲ್ಲೇ ವಾಸವಾಗಿದ್ದ ಪುಷ್ಪಲತಾ ಅವರನ್ನು ಪಾಪಿ ಮಗಳು ಸುಚಿತ್ರಾ 40 ಲಕ್ಷ ರುಪಾಯಿ ಹಣಕ್ಕೋಸ್ಕರ ಕೊಲೆ ಮಾಡಿದ್ದಾಳೆ. 40 ಲಕ್ಷ ರುಪಾಯಿ ಹಣವನ್ನು ಲಪಟಾಯಿಸಲು ಸುಚಿತ್ರಾ ತನ್ನ ಗಂಡನ ಜತೆ ಸೇರಿಕೊಂಡು ಕೊ*ಲೆ ಮಾಡಿದ್ದಾಳೆ.

ತುಮಕೂರು: ಬರೋಬ್ಬರಿ 40 ಲಕ್ಷ ರುಪಾಯಿ ಹಣಕ್ಕೋಸ್ಕರ ಮಗಳೇ ತಾಯಿಯನ್ನು ಕೊ*ಲೆ ಮಾಡಿರುವ ಆಘಾತಕಾರಿ ಘಟನೆ ತುಮಕೂರಿನಲ್ಲಿ ನಡೆದಿದೆ. ತನ್ನ ಎರಡನೇ ಗಂಡನ ಜತೆ ಸೇರಿಕೊಂಡು ಪಾಪಿ ಮಗಳು ಸುಚಿತ್ರಾ ಹೆತ್ತ ತಾಯಿಯನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ತುಮಕೂರು ನಗರದ ಬಂಡೇಪಾಳ್ಯದ ಶ್ರೀನಗರದಲ್ಲಿ ಈ ಘಟನೆ ನಡೆದಿದೆ.

ಮನೆಯಲ್ಲೇ ವಾಸವಾಗಿದ್ದ ಪುಷ್ಪಲತಾ ಅವರನ್ನು ಪಾಪಿ ಮಗಳು ಸುಚಿತ್ರಾ 40 ಲಕ್ಷ ರುಪಾಯಿ ಹಣಕ್ಕೋಸ್ಕರ ಕೊಲೆ ಮಾಡಿದ್ದಾಳೆ. 40 ಲಕ್ಷ ರುಪಾಯಿ ಹಣವನ್ನು ಲಪಟಾಯಿಸಲು ಸುಚಿತ್ರಾ ತನ್ನ ಗಂಡನ ಜತೆ ಸೇರಿಕೊಂಡು ಕೊ*ಲೆ ಮಾಡಿದ್ದಾಳೆ. ಕೊ*ಲೆ ಮಾಡಿದ ಬಳಿಕ ಇದು ಸಹಜ ಸಾವು ಎಂದು ಬಿಂಬಿಸಲು ಸುಚಿತ್ರಾ ನಾಟಕ ಮಾಡಿದ್ದಾಳೆ. ಆ ಬಳಿಕ ಈ ಸಿಕ್ಕಿಬಿದ್ದಿದ್ದೇ ಇಂಟ್ರೆಸ್ಟಿಂಗ್ ಸ್ಟೋರಿ. ಇವರು ಸಿಕ್ಕಿಬಿದ್ದಿದ್ದು ಹೇಗೆ ಎನ್ನುವುದನ್ನು ನೋಡೋಣ ಬನ್ನಿ
 

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more