ಕೊರೋನಾ ಭಯ: ಗ್ರಾಮವನ್ನೇ ತೊರೆದು ಹೋದ ಜನ, 60 ಮನೆಗಳು ಖಾಲಿ ಖಾಲಿ

ಕೊರೋನಾ ಭಯ: ಗ್ರಾಮವನ್ನೇ ತೊರೆದು ಹೋದ ಜನ, 60 ಮನೆಗಳು ಖಾಲಿ ಖಾಲಿ

Suvarna News   | Asianet News
Published : Apr 12, 2020, 04:33 PM IST

ಕೊರೋನಾ ವೈರಸ್‌ ಅಟ್ಟಹಾಸ ಹೆಚ್ಚಾಗುತ್ತಿರುವಾಗಲೇ ತುಮಕೂರಿನಲ್ಲಿ ಜನ ಗ್ರಾಮವನ್ನೇ ತೊರೆದಿದ್ದಾರೆ. ಕೊರೋನಾ ಭಯದಿಂದ ಜನ ಗ್ರಾಮ ತೊರೆದಿದ್ದು, ಗ್ರಾಮ ದೇವತೆ ಮಾರಮ್ಮನ ಆದೇಶದಂತೆ ಜನ ಗಂಟು ಮೂಟೆ ಕಟ್ಟಿದ್ದಾರೆ.

ತುಮಕೂರು(ಏ.12): ಕೊರೋನಾ ವೈರಸ್‌ ಅಟ್ಟಹಾಸ ಹೆಚ್ಚಾಗುತ್ತಿರುವಾಗಲೇ ತುಮಕೂರಿನಲ್ಲಿ ಜನ ಗ್ರಾಮವನ್ನೇ ತೊರೆದಿದ್ದಾರೆ. ಕೊರೋನಾ ಭಯದಿಂದ ಜನ ಗ್ರಾಮ ತೊರೆದಿದ್ದು, ಗ್ರಾಮ ದೇವತೆ ಮಾರಮ್ಮನ ಆದೇಶದಂತೆ ಜನ ಗಂಟು ಮೂಟೆ ಕಟ್ಟಿದ್ದಾರೆ.

ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ, ಮೈಸೂರು ಕಂಪ್ಲೀಟ್ ಲಾಕ್‌ಡೌನ್

ಕೊರಟಗೆರೆ ತಾಲೂಕಿನ ಮುದ್ದೇನಹಳ್ಳಿಯ ಸುಮಾರು 60 ಮನೆಗಳು ಖಾಲಿಯಾಗಿವೆ. ಲಾಕ್‌ಡೌನ್ ನಡುವೆಯೇ ಮೌಢ್ಯ ಆಚರಣೆಯೂ ಹೆಚ್ಚಿದ್ದು, ಜನರು ಸಮಾಮುಗಳನ್ನು ಕಟ್ಟಿಕೊಂಡು ಮನೆ ಬಿಟ್ಟು ಹೋಗುತ್ತಿದ್ದಾರೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!