ಕೊರೋನಾ ಭಯ: ಗ್ರಾಮವನ್ನೇ ತೊರೆದು ಹೋದ ಜನ, 60 ಮನೆಗಳು ಖಾಲಿ ಖಾಲಿ

ಕೊರೋನಾ ಭಯ: ಗ್ರಾಮವನ್ನೇ ತೊರೆದು ಹೋದ ಜನ, 60 ಮನೆಗಳು ಖಾಲಿ ಖಾಲಿ

Suvarna News   | Asianet News
Published : Apr 12, 2020, 04:33 PM IST

ಕೊರೋನಾ ವೈರಸ್‌ ಅಟ್ಟಹಾಸ ಹೆಚ್ಚಾಗುತ್ತಿರುವಾಗಲೇ ತುಮಕೂರಿನಲ್ಲಿ ಜನ ಗ್ರಾಮವನ್ನೇ ತೊರೆದಿದ್ದಾರೆ. ಕೊರೋನಾ ಭಯದಿಂದ ಜನ ಗ್ರಾಮ ತೊರೆದಿದ್ದು, ಗ್ರಾಮ ದೇವತೆ ಮಾರಮ್ಮನ ಆದೇಶದಂತೆ ಜನ ಗಂಟು ಮೂಟೆ ಕಟ್ಟಿದ್ದಾರೆ.

ತುಮಕೂರು(ಏ.12): ಕೊರೋನಾ ವೈರಸ್‌ ಅಟ್ಟಹಾಸ ಹೆಚ್ಚಾಗುತ್ತಿರುವಾಗಲೇ ತುಮಕೂರಿನಲ್ಲಿ ಜನ ಗ್ರಾಮವನ್ನೇ ತೊರೆದಿದ್ದಾರೆ. ಕೊರೋನಾ ಭಯದಿಂದ ಜನ ಗ್ರಾಮ ತೊರೆದಿದ್ದು, ಗ್ರಾಮ ದೇವತೆ ಮಾರಮ್ಮನ ಆದೇಶದಂತೆ ಜನ ಗಂಟು ಮೂಟೆ ಕಟ್ಟಿದ್ದಾರೆ.

ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ, ಮೈಸೂರು ಕಂಪ್ಲೀಟ್ ಲಾಕ್‌ಡೌನ್

ಕೊರಟಗೆರೆ ತಾಲೂಕಿನ ಮುದ್ದೇನಹಳ್ಳಿಯ ಸುಮಾರು 60 ಮನೆಗಳು ಖಾಲಿಯಾಗಿವೆ. ಲಾಕ್‌ಡೌನ್ ನಡುವೆಯೇ ಮೌಢ್ಯ ಆಚರಣೆಯೂ ಹೆಚ್ಚಿದ್ದು, ಜನರು ಸಮಾಮುಗಳನ್ನು ಕಟ್ಟಿಕೊಂಡು ಮನೆ ಬಿಟ್ಟು ಹೋಗುತ್ತಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!