ಕೊರೋನಾ ಭಯ: ಗ್ರಾಮವನ್ನೇ ತೊರೆದು ಹೋದ ಜನ, 60 ಮನೆಗಳು ಖಾಲಿ ಖಾಲಿ

ಕೊರೋನಾ ಭಯ: ಗ್ರಾಮವನ್ನೇ ತೊರೆದು ಹೋದ ಜನ, 60 ಮನೆಗಳು ಖಾಲಿ ಖಾಲಿ

Published : Apr 12, 2020, 04:33 PM IST

ಕೊರೋನಾ ವೈರಸ್‌ ಅಟ್ಟಹಾಸ ಹೆಚ್ಚಾಗುತ್ತಿರುವಾಗಲೇ ತುಮಕೂರಿನಲ್ಲಿ ಜನ ಗ್ರಾಮವನ್ನೇ ತೊರೆದಿದ್ದಾರೆ. ಕೊರೋನಾ ಭಯದಿಂದ ಜನ ಗ್ರಾಮ ತೊರೆದಿದ್ದು, ಗ್ರಾಮ ದೇವತೆ ಮಾರಮ್ಮನ ಆದೇಶದಂತೆ ಜನ ಗಂಟು ಮೂಟೆ ಕಟ್ಟಿದ್ದಾರೆ.

ತುಮಕೂರು(ಏ.12): ಕೊರೋನಾ ವೈರಸ್‌ ಅಟ್ಟಹಾಸ ಹೆಚ್ಚಾಗುತ್ತಿರುವಾಗಲೇ ತುಮಕೂರಿನಲ್ಲಿ ಜನ ಗ್ರಾಮವನ್ನೇ ತೊರೆದಿದ್ದಾರೆ. ಕೊರೋನಾ ಭಯದಿಂದ ಜನ ಗ್ರಾಮ ತೊರೆದಿದ್ದು, ಗ್ರಾಮ ದೇವತೆ ಮಾರಮ್ಮನ ಆದೇಶದಂತೆ ಜನ ಗಂಟು ಮೂಟೆ ಕಟ್ಟಿದ್ದಾರೆ.

ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ, ಮೈಸೂರು ಕಂಪ್ಲೀಟ್ ಲಾಕ್‌ಡೌನ್

ಕೊರಟಗೆರೆ ತಾಲೂಕಿನ ಮುದ್ದೇನಹಳ್ಳಿಯ ಸುಮಾರು 60 ಮನೆಗಳು ಖಾಲಿಯಾಗಿವೆ. ಲಾಕ್‌ಡೌನ್ ನಡುವೆಯೇ ಮೌಢ್ಯ ಆಚರಣೆಯೂ ಹೆಚ್ಚಿದ್ದು, ಜನರು ಸಮಾಮುಗಳನ್ನು ಕಟ್ಟಿಕೊಂಡು ಮನೆ ಬಿಟ್ಟು ಹೋಗುತ್ತಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?