ತುಮಕೂರು: ವೈದ್ಯರ ನಿರ್ಲಕ್ಷ್ಯ ಆರೋಪ ಬಾಣಂತಿ ಸಾವು, ಪೋಷಕರ ಪ್ರತಿಭಟನೆ

ತುಮಕೂರು: ವೈದ್ಯರ ನಿರ್ಲಕ್ಷ್ಯ ಆರೋಪ ಬಾಣಂತಿ ಸಾವು, ಪೋಷಕರ ಪ್ರತಿಭಟನೆ

Published : Aug 02, 2021, 09:59 AM ISTUpdated : Aug 02, 2021, 10:01 AM IST

 ವೈದ್ಯರ ನಿರ್ಲಕ್ಷ್ಯ ಆರೋಪದಿಂದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ತಿಪಟೂರು ನಗರದ ಜೇನುಕಲ್ ನರ್ಸಿಂಗ್ ಹೋಂನಲ್ಲಿ ನಡೆದಿದೆ. ತಿಪಟೂರು ತಾಲೂಕಿ‌‌ನ ಕುಂದೂರು ಗ್ರಾಮದ ನಿವಾಸಿ ಮಮತಾ (34) ಮೃತ ದುರ್ದೈವಿ.  

ತುಮಕೂರು (ಆ. 02):  ವೈದ್ಯರ ನಿರ್ಲಕ್ಷ್ಯ ಆರೋಪದಿಂದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ತಿಪಟೂರು ನಗರದ ಜೇನುಕಲ್ ನರ್ಸಿಂಗ್ ಹೋಂನಲ್ಲಿ ನಡೆದಿದೆ. ತಿಪಟೂರು ತಾಲೂಕಿ‌‌ನ ಕುಂದೂರು ಗ್ರಾಮದ ನಿವಾಸಿ ಮಮತಾ (34) ಮೃತ ದುರ್ದೈವಿ.  ಹೆರಿಗೆಗೆಂದು ಜುಲೈ 31 ರಂದು ಮಮತಾ ದಾಖಲಾಗಿದ್ದರು.  

ಮೊದಲು ನಾರ್ಮಲ್ ಡೆಲಿವರಿ ಆಗುತ್ತೆ ಎಂದಿದ್ದ ವೈದ್ಯರು ಇದ್ದಕ್ಕಿದ್ದಂತೆ ಸೀಜೆರಿಯನ್ ಮಾಡಿದ್ದರು. ತಾಯಿ, ಮಗು ಆರೋಗ್ಯವಾಗಿದ್ದರು. ಆದರೆ  ಚಿಕಿತ್ಸೆ ಆದ ಒಂದೇ ಗಂಟೆಗೆ ರಕ್ತ ವಾಂತಿ ಮಾಡಿಕೊಂಡು ಮಮತಾ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಮಮತಾ ಸಾವಿಗೆ ಕಾರಣ ಎಂದು ಪೋಷಕರ ಆಕ್ರೋಶ,ಆರೋಪ ಮಾಡಿದ್ದಾರೆ. ಆಸ್ಪತ್ರೆಯ ವಿರುದ್ಧ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!