ತುಮಕೂರು: ವೈದ್ಯರ ನಿರ್ಲಕ್ಷ್ಯ ಆರೋಪ ಬಾಣಂತಿ ಸಾವು, ಪೋಷಕರ ಪ್ರತಿಭಟನೆ

ತುಮಕೂರು: ವೈದ್ಯರ ನಿರ್ಲಕ್ಷ್ಯ ಆರೋಪ ಬಾಣಂತಿ ಸಾವು, ಪೋಷಕರ ಪ್ರತಿಭಟನೆ

Published : Aug 02, 2021, 09:59 AM ISTUpdated : Aug 02, 2021, 10:01 AM IST

 ವೈದ್ಯರ ನಿರ್ಲಕ್ಷ್ಯ ಆರೋಪದಿಂದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ತಿಪಟೂರು ನಗರದ ಜೇನುಕಲ್ ನರ್ಸಿಂಗ್ ಹೋಂನಲ್ಲಿ ನಡೆದಿದೆ. ತಿಪಟೂರು ತಾಲೂಕಿ‌‌ನ ಕುಂದೂರು ಗ್ರಾಮದ ನಿವಾಸಿ ಮಮತಾ (34) ಮೃತ ದುರ್ದೈವಿ.  

ತುಮಕೂರು (ಆ. 02):  ವೈದ್ಯರ ನಿರ್ಲಕ್ಷ್ಯ ಆರೋಪದಿಂದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ತಿಪಟೂರು ನಗರದ ಜೇನುಕಲ್ ನರ್ಸಿಂಗ್ ಹೋಂನಲ್ಲಿ ನಡೆದಿದೆ. ತಿಪಟೂರು ತಾಲೂಕಿ‌‌ನ ಕುಂದೂರು ಗ್ರಾಮದ ನಿವಾಸಿ ಮಮತಾ (34) ಮೃತ ದುರ್ದೈವಿ.  ಹೆರಿಗೆಗೆಂದು ಜುಲೈ 31 ರಂದು ಮಮತಾ ದಾಖಲಾಗಿದ್ದರು.  

ಮೊದಲು ನಾರ್ಮಲ್ ಡೆಲಿವರಿ ಆಗುತ್ತೆ ಎಂದಿದ್ದ ವೈದ್ಯರು ಇದ್ದಕ್ಕಿದ್ದಂತೆ ಸೀಜೆರಿಯನ್ ಮಾಡಿದ್ದರು. ತಾಯಿ, ಮಗು ಆರೋಗ್ಯವಾಗಿದ್ದರು. ಆದರೆ  ಚಿಕಿತ್ಸೆ ಆದ ಒಂದೇ ಗಂಟೆಗೆ ರಕ್ತ ವಾಂತಿ ಮಾಡಿಕೊಂಡು ಮಮತಾ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಮಮತಾ ಸಾವಿಗೆ ಕಾರಣ ಎಂದು ಪೋಷಕರ ಆಕ್ರೋಶ,ಆರೋಪ ಮಾಡಿದ್ದಾರೆ. ಆಸ್ಪತ್ರೆಯ ವಿರುದ್ಧ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!