ತುಮಕೂರು: ವೈದ್ಯರ ನಿರ್ಲಕ್ಷ್ಯ ಆರೋಪ ಬಾಣಂತಿ ಸಾವು, ಪೋಷಕರ ಪ್ರತಿಭಟನೆ

ತುಮಕೂರು: ವೈದ್ಯರ ನಿರ್ಲಕ್ಷ್ಯ ಆರೋಪ ಬಾಣಂತಿ ಸಾವು, ಪೋಷಕರ ಪ್ರತಿಭಟನೆ

Published : Aug 02, 2021, 09:59 AM ISTUpdated : Aug 02, 2021, 10:01 AM IST

 ವೈದ್ಯರ ನಿರ್ಲಕ್ಷ್ಯ ಆರೋಪದಿಂದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ತಿಪಟೂರು ನಗರದ ಜೇನುಕಲ್ ನರ್ಸಿಂಗ್ ಹೋಂನಲ್ಲಿ ನಡೆದಿದೆ. ತಿಪಟೂರು ತಾಲೂಕಿ‌‌ನ ಕುಂದೂರು ಗ್ರಾಮದ ನಿವಾಸಿ ಮಮತಾ (34) ಮೃತ ದುರ್ದೈವಿ.  

ತುಮಕೂರು (ಆ. 02):  ವೈದ್ಯರ ನಿರ್ಲಕ್ಷ್ಯ ಆರೋಪದಿಂದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ತಿಪಟೂರು ನಗರದ ಜೇನುಕಲ್ ನರ್ಸಿಂಗ್ ಹೋಂನಲ್ಲಿ ನಡೆದಿದೆ. ತಿಪಟೂರು ತಾಲೂಕಿ‌‌ನ ಕುಂದೂರು ಗ್ರಾಮದ ನಿವಾಸಿ ಮಮತಾ (34) ಮೃತ ದುರ್ದೈವಿ.  ಹೆರಿಗೆಗೆಂದು ಜುಲೈ 31 ರಂದು ಮಮತಾ ದಾಖಲಾಗಿದ್ದರು.  

ಮೊದಲು ನಾರ್ಮಲ್ ಡೆಲಿವರಿ ಆಗುತ್ತೆ ಎಂದಿದ್ದ ವೈದ್ಯರು ಇದ್ದಕ್ಕಿದ್ದಂತೆ ಸೀಜೆರಿಯನ್ ಮಾಡಿದ್ದರು. ತಾಯಿ, ಮಗು ಆರೋಗ್ಯವಾಗಿದ್ದರು. ಆದರೆ  ಚಿಕಿತ್ಸೆ ಆದ ಒಂದೇ ಗಂಟೆಗೆ ರಕ್ತ ವಾಂತಿ ಮಾಡಿಕೊಂಡು ಮಮತಾ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಮಮತಾ ಸಾವಿಗೆ ಕಾರಣ ಎಂದು ಪೋಷಕರ ಆಕ್ರೋಶ,ಆರೋಪ ಮಾಡಿದ್ದಾರೆ. ಆಸ್ಪತ್ರೆಯ ವಿರುದ್ಧ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?