ಧರ್ಮ ದಂಗಲ್‌ ನಡುವೆ ಸಾಮರಸ್ಯ ಮೆರೆದ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂಜಂ

ಧರ್ಮ ದಂಗಲ್‌ ನಡುವೆ ಸಾಮರಸ್ಯ ಮೆರೆದ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂಜಂ

Published : Apr 12, 2022, 04:28 PM ISTUpdated : Apr 12, 2022, 04:37 PM IST

ರಾಜ್ಯದಲ್ಲಿ ಭುಗಿಲೆದ್ದಿರುವ ಧರ್ಮ ದಂಗಲ್‌ ನಡುವೆ ತುಮಕೂರಿನ ಕೊರಟಗೆರೆ ತಹಸೀಲ್ದಾರ್‌ ಸಾಮರಸ್ಯ ಮೆರೆದಿದ್ದಾರೆ.
 

ತುಮಕೂರು (ಏ. 12): ರಾಜ್ಯದಲ್ಲಿ ಭುಗಿಲೆದ್ದಿರುವ ಧರ್ಮ ದಂಗಲ್‌ ನಡುವೆ ತುಮಕೂರಿನ ಕೊರಟಗೆರೆ ತಹಸೀಲ್ದಾರ್‌ ಸಾಮರಸ್ಯ ಮೆರೆದಿದ್ದಾರೆ. ಸಿದ್ದರಬೆಟ್ಟದಲ್ಲಿ ಪೂಜೆ ಸಲ್ಲಿಸಿದ ತಹಸೀಲ್ದಾರ್‌ ನಹೀದಾ ಜಂಜಂ ಭಕ್ತರಿಗೆ ಊಟ ಬಡಿಸಿದ್ದಾರೆ. ಪ್ರತಿ ವರ್ಷ ಮುಜರಾಯಿ ಇಲಾಖೆಯಿಂದ ಸುಪ್ರಸಿದ್ಧ ಸಿದ್ಧರಬೆಟ್ಟದಲ್ಲಿ ಜಾತ್ರೋತ್ಸವ ನಡೆಯುತ್ತದೆ. ಈ ಜಾತ್ರಾ ಮಹೋತ್ಸವದಲ್ಲಿ ತಹಸೀಲ್ದಾರ್‌ ಪಾಲ್ಗೊಂಡಿದ್ದಾರೆ.  ಸಿದ್ದರೆಬೆಟ್ಟದ ಜಾತ್ರೋತ್ಸವದಲ್ಲಿ ಪಾಲ್ಗೊಂಡಿದ್ದ ತಹಸೀಲ್ದಾರ್‌ ಆರತಿ ಬೆಳಗಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. 

ಇದನ್ನೂ ಓದಿ: ಹಿಂದು-ಮುಸ್ಲಿಂ ಧರ್ಮ ದಂಗಲ್, ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more