ಧರ್ಮ ದಂಗಲ್‌ ನಡುವೆ ಸಾಮರಸ್ಯ ಮೆರೆದ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂಜಂ

ಧರ್ಮ ದಂಗಲ್‌ ನಡುವೆ ಸಾಮರಸ್ಯ ಮೆರೆದ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂಜಂ

Published : Apr 12, 2022, 04:28 PM ISTUpdated : Apr 12, 2022, 04:37 PM IST

ರಾಜ್ಯದಲ್ಲಿ ಭುಗಿಲೆದ್ದಿರುವ ಧರ್ಮ ದಂಗಲ್‌ ನಡುವೆ ತುಮಕೂರಿನ ಕೊರಟಗೆರೆ ತಹಸೀಲ್ದಾರ್‌ ಸಾಮರಸ್ಯ ಮೆರೆದಿದ್ದಾರೆ.
 

ತುಮಕೂರು (ಏ. 12): ರಾಜ್ಯದಲ್ಲಿ ಭುಗಿಲೆದ್ದಿರುವ ಧರ್ಮ ದಂಗಲ್‌ ನಡುವೆ ತುಮಕೂರಿನ ಕೊರಟಗೆರೆ ತಹಸೀಲ್ದಾರ್‌ ಸಾಮರಸ್ಯ ಮೆರೆದಿದ್ದಾರೆ. ಸಿದ್ದರಬೆಟ್ಟದಲ್ಲಿ ಪೂಜೆ ಸಲ್ಲಿಸಿದ ತಹಸೀಲ್ದಾರ್‌ ನಹೀದಾ ಜಂಜಂ ಭಕ್ತರಿಗೆ ಊಟ ಬಡಿಸಿದ್ದಾರೆ. ಪ್ರತಿ ವರ್ಷ ಮುಜರಾಯಿ ಇಲಾಖೆಯಿಂದ ಸುಪ್ರಸಿದ್ಧ ಸಿದ್ಧರಬೆಟ್ಟದಲ್ಲಿ ಜಾತ್ರೋತ್ಸವ ನಡೆಯುತ್ತದೆ. ಈ ಜಾತ್ರಾ ಮಹೋತ್ಸವದಲ್ಲಿ ತಹಸೀಲ್ದಾರ್‌ ಪಾಲ್ಗೊಂಡಿದ್ದಾರೆ.  ಸಿದ್ದರೆಬೆಟ್ಟದ ಜಾತ್ರೋತ್ಸವದಲ್ಲಿ ಪಾಲ್ಗೊಂಡಿದ್ದ ತಹಸೀಲ್ದಾರ್‌ ಆರತಿ ಬೆಳಗಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. 

ಇದನ್ನೂ ಓದಿ: ಹಿಂದು-ಮುಸ್ಲಿಂ ಧರ್ಮ ದಂಗಲ್, ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more