ಧರ್ಮ ದಂಗಲ್‌ ನಡುವೆ ಸಾಮರಸ್ಯ ಮೆರೆದ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂಜಂ

ಧರ್ಮ ದಂಗಲ್‌ ನಡುವೆ ಸಾಮರಸ್ಯ ಮೆರೆದ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂಜಂ

Published : Apr 12, 2022, 04:28 PM ISTUpdated : Apr 12, 2022, 04:37 PM IST

ರಾಜ್ಯದಲ್ಲಿ ಭುಗಿಲೆದ್ದಿರುವ ಧರ್ಮ ದಂಗಲ್‌ ನಡುವೆ ತುಮಕೂರಿನ ಕೊರಟಗೆರೆ ತಹಸೀಲ್ದಾರ್‌ ಸಾಮರಸ್ಯ ಮೆರೆದಿದ್ದಾರೆ.
 

ತುಮಕೂರು (ಏ. 12): ರಾಜ್ಯದಲ್ಲಿ ಭುಗಿಲೆದ್ದಿರುವ ಧರ್ಮ ದಂಗಲ್‌ ನಡುವೆ ತುಮಕೂರಿನ ಕೊರಟಗೆರೆ ತಹಸೀಲ್ದಾರ್‌ ಸಾಮರಸ್ಯ ಮೆರೆದಿದ್ದಾರೆ. ಸಿದ್ದರಬೆಟ್ಟದಲ್ಲಿ ಪೂಜೆ ಸಲ್ಲಿಸಿದ ತಹಸೀಲ್ದಾರ್‌ ನಹೀದಾ ಜಂಜಂ ಭಕ್ತರಿಗೆ ಊಟ ಬಡಿಸಿದ್ದಾರೆ. ಪ್ರತಿ ವರ್ಷ ಮುಜರಾಯಿ ಇಲಾಖೆಯಿಂದ ಸುಪ್ರಸಿದ್ಧ ಸಿದ್ಧರಬೆಟ್ಟದಲ್ಲಿ ಜಾತ್ರೋತ್ಸವ ನಡೆಯುತ್ತದೆ. ಈ ಜಾತ್ರಾ ಮಹೋತ್ಸವದಲ್ಲಿ ತಹಸೀಲ್ದಾರ್‌ ಪಾಲ್ಗೊಂಡಿದ್ದಾರೆ.  ಸಿದ್ದರೆಬೆಟ್ಟದ ಜಾತ್ರೋತ್ಸವದಲ್ಲಿ ಪಾಲ್ಗೊಂಡಿದ್ದ ತಹಸೀಲ್ದಾರ್‌ ಆರತಿ ಬೆಳಗಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. 

ಇದನ್ನೂ ಓದಿ: ಹಿಂದು-ಮುಸ್ಲಿಂ ಧರ್ಮ ದಂಗಲ್, ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more