ಧರ್ಮ ದಂಗಲ್‌ ನಡುವೆ ಸಾಮರಸ್ಯ ಮೆರೆದ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂಜಂ

ಧರ್ಮ ದಂಗಲ್‌ ನಡುವೆ ಸಾಮರಸ್ಯ ಮೆರೆದ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂಜಂ

Published : Apr 12, 2022, 04:28 PM ISTUpdated : Apr 12, 2022, 04:37 PM IST

ರಾಜ್ಯದಲ್ಲಿ ಭುಗಿಲೆದ್ದಿರುವ ಧರ್ಮ ದಂಗಲ್‌ ನಡುವೆ ತುಮಕೂರಿನ ಕೊರಟಗೆರೆ ತಹಸೀಲ್ದಾರ್‌ ಸಾಮರಸ್ಯ ಮೆರೆದಿದ್ದಾರೆ.
 

ತುಮಕೂರು (ಏ. 12): ರಾಜ್ಯದಲ್ಲಿ ಭುಗಿಲೆದ್ದಿರುವ ಧರ್ಮ ದಂಗಲ್‌ ನಡುವೆ ತುಮಕೂರಿನ ಕೊರಟಗೆರೆ ತಹಸೀಲ್ದಾರ್‌ ಸಾಮರಸ್ಯ ಮೆರೆದಿದ್ದಾರೆ. ಸಿದ್ದರಬೆಟ್ಟದಲ್ಲಿ ಪೂಜೆ ಸಲ್ಲಿಸಿದ ತಹಸೀಲ್ದಾರ್‌ ನಹೀದಾ ಜಂಜಂ ಭಕ್ತರಿಗೆ ಊಟ ಬಡಿಸಿದ್ದಾರೆ. ಪ್ರತಿ ವರ್ಷ ಮುಜರಾಯಿ ಇಲಾಖೆಯಿಂದ ಸುಪ್ರಸಿದ್ಧ ಸಿದ್ಧರಬೆಟ್ಟದಲ್ಲಿ ಜಾತ್ರೋತ್ಸವ ನಡೆಯುತ್ತದೆ. ಈ ಜಾತ್ರಾ ಮಹೋತ್ಸವದಲ್ಲಿ ತಹಸೀಲ್ದಾರ್‌ ಪಾಲ್ಗೊಂಡಿದ್ದಾರೆ.  ಸಿದ್ದರೆಬೆಟ್ಟದ ಜಾತ್ರೋತ್ಸವದಲ್ಲಿ ಪಾಲ್ಗೊಂಡಿದ್ದ ತಹಸೀಲ್ದಾರ್‌ ಆರತಿ ಬೆಳಗಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. 

ಇದನ್ನೂ ಓದಿ: ಹಿಂದು-ಮುಸ್ಲಿಂ ಧರ್ಮ ದಂಗಲ್, ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more