ಚಿರತೆ ದಾಳಿ ತಪ್ಪಿಸಲು ಗ್ರಾಮಸ್ಥರಿಗೆ ರೇಡಿಯಂ ಜಾಕೇಟ್

ಚಿರತೆ ದಾಳಿ ತಪ್ಪಿಸಲು ಗ್ರಾಮಸ್ಥರಿಗೆ ರೇಡಿಯಂ ಜಾಕೇಟ್

Suvarna News   | Asianet News
Published : Jan 12, 2021, 12:47 PM IST

ರೈತರು, ಮಹಿಳೆಯರು, ಮಕ್ಕಳು ಇದ್ಯಾಕೆ ಟ್ರಾಫಿಕ್ ಪೊಲೀಸ್ ರೀತಿ ಜಾಕೆಟ್ ಹಾಕ್ಕೊಂಡಿದಾರೆ ಅಂತ ಯೋಚಿಸ್ತಿದೀರಾ..? ತುಮಕೂರು ಭಾಗದ ಕುಣಿಗಲ್ ಭಾಗದಲ್ಲಿ ಚಿರತೆಗಳ ಹಾವಲಿ ಹೆಚ್ಚಾಗಿದೆ. ಹೀಗಾಗಿ ಅರಣ್ಯ ಇಲಾಖೆ ಈ ಭಾಗದ ಜನರಿಗೆ ಕೆಂಪು ಬಣ್ಣದ ರೇಡಿಯಂ ಇರುವ ಜಾಕೆಟ್ ನೀಡಿದೆ. 

ತುಮಕೂರು (ಜ. 12): ರೈತರು, ಮಹಿಳೆಯರು, ಮಕ್ಕಳು ಇದ್ಯಾಕೆ ಟ್ರಾಫಿಕ್ ಪೊಲೀಸ್ ರೀತಿ ಜಾಕೆಟ್ ಹಾಕ್ಕೊಂಡಿದಾರೆ ಅಂತ ಯೋಚಿಸ್ತಿದೀರಾ..? ತುಮಕೂರು ಭಾಗದ ಕುಣಿಗಲ್ ಭಾಗದಲ್ಲಿ ಚಿರತೆಗಳ ಹಾವಲಿ ಹೆಚ್ಚಾಗಿದೆ. ಹೀಗಾಗಿ ಅರಣ್ಯ ಇಲಾಖೆ ಈ ಭಾಗದ ಜನರಿಗೆ ಕೆಂಪು ಬಣ್ಣದ ರೇಡಿಯಂ ಇರುವ ಜಾಕೆಟ್ ನೀಡಿದೆ. ಗ್ರಾಮಸ್ಥರು ಕೆಲಸಕ್ಕೆ ಹೋಗುವಾಗ ಈ ಜಾಕೆಟ್ ಧರಿಸಬೇಕಾಗಿದೆ. ಮಕ್ಕಳು ಕೂಡಾ ಶಾಲೆಗೆ ಜಾಕೆಟ್ ಧರಿಸಿ ಹೋಗಬೇಕಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!