ತುಂಗಭದ್ರಾ ಜಲಾಶಯಿಂದ ಬಳ್ಳಾರಿಗೆ ನೀರಿಲ್ಲ, ಆಡಳಿತ ಮಂಡಳಿ ನಡೆಯಿಂದ ರೈತರು ಕಂಗಾಲು

ತುಂಗಭದ್ರಾ ಜಲಾಶಯಿಂದ ಬಳ್ಳಾರಿಗೆ ನೀರಿಲ್ಲ, ಆಡಳಿತ ಮಂಡಳಿ ನಡೆಯಿಂದ ರೈತರು ಕಂಗಾಲು

Suvarna News   | Asianet News
Published : Jul 21, 2021, 05:05 PM ISTUpdated : Jul 21, 2021, 05:16 PM IST

ಕೊಪ್ಪಳ ಜಿಲ್ಲೆಯ ಜೀವನಾಡಿ ತುಂಗಭದ್ರ ಜಲಾಶಯ ತುಂಬಿದ್ದು, ಜುಲೈ 18 ಕ್ಕೆ ಎಲ್ಲಾ ಕಾಲುವೆಗಳಿಗೆ ನೀರು ಬಿಡುವುದಾಗಿ ಹೇಳಿತ್ತು. ಆದರೆ ಕಾಲುವೆ ದುರಸ್ತಿ ಕಾಮಗಾರಿ ಬಾಕಿ ನೆಪ ಮುಂದಿಟ್ಟು ಬಳ್ಳಾರಿ ಜಿಲ್ಲೆಗೆ ಇದುವರೆಗೂ ನೀರನ್ನೇ ಬಿಟ್ಟಿಲ್ಲ.

ಬಳ್ಳಾರಿ (ಜು. 21): ಕೊಪ್ಪಳ ಜಿಲ್ಲೆಯ ಜೀವನಾಡಿ ತುಂಗಭದ್ರ ಜಲಾಶಯ ತುಂಬಿದ್ದು, ಜುಲೈ 18 ಕ್ಕೆ ಎಲ್ಲಾ ಕಾಲುವೆಗಳಿಗೆ ನೀರು ಬಿಡುವುದಾಗಿ ಹೇಳಿತ್ತು. ಆದರೆ ಕಾಲುವೆ ದುರಸ್ತಿ ಕಾಮಗಾರಿ ಬಾಕಿ ನೆಪ ಮುಂದಿಟ್ಟು ಬಳ್ಳಾರಿ ಜಿಲ್ಲೆಗೆ ಇದುವರೆಗೂ ನೀರನ್ನೇ ಬಿಟ್ಟಿಲ್ಲ. ಇದರಿಂದ ರೈತರು ಬೆಳೆಗಳಿಗೆ ನೀರಿಲ್ಲದೇ ಕಂಗಾಲಾಗಿದ್ದಾರೆ. ತುಂಗಭದ್ರ ಆಡಳಿತ ಮಂಡಳಿ ನಡೆ ವಿರುದ್ಧ ತಿರುಗಿ ಬಿದ್ದಿದ್ದಾರೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!