ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ; ಹಂಪಿ ಸ್ಮಾರಕಗಳು ಮುಳುಗಡೆ

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ; ಹಂಪಿ ಸ್ಮಾರಕಗಳು ಮುಳುಗಡೆ

Published : Sep 21, 2020, 10:44 AM ISTUpdated : Sep 21, 2020, 11:29 AM IST

ಬಳ್ಳಾರಿಯಲ್ಲಿ ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದ್ದು ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಸಾಲು ಮಂಟಪ, ಪುರಂದರದಾಸರ ಮಂಟಪ ಮುಳುಗಡೆಯಾಗಿದೆ.

ಬಳ್ಳಾರಿ (ಸೆ. 21): ಬಳ್ಳಾರಿಯಲ್ಲಿ ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದ್ದು ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಸಾಲು ಮಂಟಪ, ಪುರಂದರದಾಸರ ಮಂಟಪ ಮುಳುಗಡೆಯಾಗಿದೆ.

ಈ ಸ್ಮಾರಕಗಳು ಮುಳುಗಡೆಯಾಗುತ್ತಿರುವುದು ಈ ವರ್ಷದಲ್ಲಿ ಎರಡನೇ ಬಾರಿ. ಕಂಪ್ಲಿ ಮತ್ತು ಗಂಗಾವತಿ ಸಂಪರ್ಕಿಸುತ್ತಿರುವ ಸೇತುವೆ ಕೂಡಾ ಮುಳುಗಡೆಯಾಗಿದೆ. ತುಂಗೆ ತುಂಬಿ ಹರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!