ತಲ್ಲಣ ಸೃಷ್ಟಿಸಿದೆ ಗೇಟ್ ನಂ.19 ಸೀಕ್ರೆಟ್! ಛಿದ್ರವಾಗಿದ್ದು ಒಂದೇ ಗೇಟ್.. ಆದ ನಷ್ಟ ಎಷ್ಟು ಗೊತ್ತಾ..?

ತಲ್ಲಣ ಸೃಷ್ಟಿಸಿದೆ ಗೇಟ್ ನಂ.19 ಸೀಕ್ರೆಟ್! ಛಿದ್ರವಾಗಿದ್ದು ಒಂದೇ ಗೇಟ್.. ಆದ ನಷ್ಟ ಎಷ್ಟು ಗೊತ್ತಾ..?

Published : Aug 14, 2024, 02:14 PM IST

ತುಂಗಭದ್ರಾ ಡ್ಯಾಮ್ ನಲ್ಲಿ ಆಗಿರೋ ಅನಾಹುತ, ಲಕ್ಷಾಂತರ ಮಂದಿಗೆ ಆಘಾತ ನೀಡಿದೆ. ಜೀವಭಯ ಹುಟ್ಟಿಸಿದೆ.. ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ.

33 ಗೇಟುಗಳ ಪೈಕಿ ಒಂದೇ ಒಂದು ಗೇಟು ಮುರಿದುಬಿದ್ದಿದ್ದಕ್ಕೆ ಅದೆಂಥಾ ಅನಾಹುತವಾಗಿದೆ ಅನ್ನೋದನ್ನ ನೀವೇ ನೋಡ್ತಾ ಇದೀರಿ.. ಆದ್ರೆ ಇಂಥಾ ಅನಾಹುತ ಮತ್ತೆಂದು ಆಗದ ಹಾಗೆ ತಡೆಯೋಕೆ, ಸರ್ಕಾರ ಏನು ಮಾಡ್ತಾ ಇದೆ ಗೊತ್ತಾ? 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!